• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವರುಣ್ ಸಿಂಗ್ ಅವರಿಗೆ ಅತ್ಯುತ್ತಮ ಚಿಕಿತ್ಸೆ – ಬಸವರಾಜ್‌ ಬೊಮ್ಮಾಯಿ

Preetham Kumar P by Preetham Kumar P
in ಪ್ರಮುಖ ಸುದ್ದಿ
basavaraja bommai
0
SHARES
0
VIEWS
Share on FacebookShare on Twitter

ಹಾವೇರಿ ಡಿ 10 : ಸೇನಾ ಹೆಲಿಕಾಪ್ಟರ್‌ ಅಪಘಾತದಲ್ಲಿ ಗಾಯಗೊಂಡಿರುವ ಕ್ಯಾಪ್ಟನ್ ವರುಣ್‌ ಸಿಂಗ್‌ ಅವರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ  ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದೇನೆ. ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಅವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ವಿಧಾನ ಪರಿಷತ್​ ಚುನಾವಣೆಗೆ ಮತದಾನ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ವರುಣ್ ಸಿಂಗ್ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದರು.

ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು.

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.