• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಾಟಾಳ್‌ಗೆ ಹೀಯಾಳಿಸಿ ಸವಾಲೆಸೆದ ಶಾಸಕ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ವಾಟಾಳ್‌ಗೆ ಹೀಯಾಳಿಸಿ ಸವಾಲೆಸೆದ ಶಾಸಕ
0
SHARES
0
VIEWS
Share on FacebookShare on Twitter

ವಿಜಯಪುರ, ಡಿ. 03: ಇದೇ ತಂಗಳ 5ನೇ ತಾರೀಕಿನಂದು ಕರ್ನಾಟಕ ಬಂದ್‌ ಮಾಡುವುದಾಗಿ ಹೇಳಿರುವ ನಾಯಕ ವಾಟಾಳ್‌ ನಾಗರಾಜ್‌ ವಿರುದ್ಧ ಶಾಸಕ ಬಸವನ ಗೌಡ ಪಾಟೀಲ್‌ ಯತ್ನಾಳ್‌ ಹರಿಹಾಯ್ದಿದ್ದಾರೆ. ವಾಟಾಳ್‌ ಒಬ್ಬ ಕುರಿ ಇದ್ದಂತೆ, ಆತನ ಮೇಲೆ ಯಾರು ಅಟ್ಯಾಕ್‌ ಮಾಡುತ್ತಾರೆ ಎಂದು ಹೀಯಾಳಿಸಿರುವ ಅವರು ಸವಾಲೊಂದನ್ನು ಹಾಕಿದ್ದಾರೆ.

ವಾಟಾಳ್‌ಗೆ ತಾಕತ್ತಿದ್ದರೆ ಕಲುಬುರ್ಗಿ ಕಾರ್ಪೋರೇಷನ್‌, ರೈಲು ನಿಲ್ದಾಣದ ಮೇಲಿರುವ ಉರ್ದು ಬೋರ್ಡ್‌ಗೆ ಮಸಿ ಬಳಿಯಲಿ. ಕನ್ನಡ ರಕ್ಷಣಾ ವೇದಿಕೆ ಹಾಗೂ ಕೆಲ ಹೋರಾಟಗಾರರು ಇದ್ದಾರಲ್ಲ ಅವರು ಹಿಂದಿ ಶಾಲೆ ಬಂದ್‌ ಮಾಡುತ್ತಾರೆ. ಹಿಂದಿ ಮೇಲೆ ದಬ್ಬಾಳಿಕೆ ಮಾಡುತ್ತಾರೆ, ಹಿಂದಿ ಬೋಡ್‌Fಗೆ ಮಸಿ ಬಳಿಯುತ್ತಾರೆ. ಇವರ ಮಕ್ಕಳು ಯಾವ ಶಾಲೆಯಲ್ಲಿ ಕಲಿಯುತ್ತಾರೆ. ಅನ್ನುವುದನ್ನು ಮೊದಲು ಬಹಿರಂಗ ಪಡಿಸಲಿ. ಕನ್ನಡ ಹೋರಾಟಗಾರರ ಮಕ್ಕಳು- ಮೊಮ್ಮಕ್ಕಳು ಯಾವ ಮಾಧ್ಯಮದ ಶಾಲೆಯಲ್ಲಿ ಕಲಿಯುತ್ತಾರೆ ಅನ್ನುವುದನ್ನು ತನಿಖೆ ನಡೆಸಬೇಕು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಪಡೆದ ಹಣದ ವಿಚಾರ ಬಹಿರಂಗವಾಗಬೇಕು. ನಾವೆಲ್ಲ ಕನ್ನಡದಲ್ಲಿ ಸಹಿ ಮಾಡುತ್ತೇವೆ. ಇವರಿಂದ ಬುದ್ಧಿ ಕಲಿಯಬೇಕಿಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ.

ವಾಟಾಲ್‌ಗೆ ನೀಡಿದ ಭದ್ರತೆ ಸರ್ಕಾರ ವಾಪಸ್‌ ಪಡೆದ ವಿಚಾರದಲ್ಲಿ ಮಾತನಾಡಿರುವ ಅವರು, ವಾಟಾಳ್‌ಗೆ ಯಾವುದೇ ಹಳೆ ನಾಯಿ ಕೂಡ ಹೊಡೆಯಲ್ಲ. ಅವರಿಗೆ ಹೊಡೆದು ಏನ್‌ ಮಾಡ್ತಾರೆ? ಯಾರು ಶೂರರು, ಧೀರರು ಇರುತ್ತಾರೆ ಅವರ ಮೇಲೆ ಆಕ್ರಮಣ ಮಾಡುತ್ತಾರೆ. ವಾಟಾಳ್‌ ಒಬ್ಬ ಕುರಿ, ಆತನ ಮೇಲೆ ಯಾರು ಅಟ್ಯಾಕ್‌ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ವಾಟಾಳ್‌ ನಾಗರಾಜ್‌ಗೆ ಬುದ್ಧಿ ಭ್ರಮಣೆಯಾಗಿದೆ. ಇವರದ್ದು ಅಡ್ಜಸ್ಟ್‌ಮೆಂಟ್‌ ರಾಜಕಾರಣ, ಸಿದ್ಧರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಎಲ್ಲರ ಜತೆಗೂ ಅಡ್ಜಸ್ಟ್‌ ಆಗ್ತಾರೆ. ಯಾರ್ಯಾರು ಸಿಎಂ ಆಗುತ್ತಾರೆ ಎಲ್ಲರ ಜತೆಗೂ ವಾಟಾಳ್‌ ಅಡ್ಜಸ್ಟ್‌ಮೆಂಟ್‌ ಮಾಡಿಕೊಳ್ಳುತ್ತಾರೆ ಎಂದು ಅವರು ದೂರಿದ್ದಾರೆ.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.