• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಮವಸ್ತ್ರ ಎಂದರೆ ಜೈಲಲ್ಲ, ಅದು ವಿದ್ಯಾರ್ಥಿಯ ಆಯ್ಕೆಗೆ ಬಿಟ್ಟದ್ದು : ಕುಂ. ವೀರಭದ್ರಪ್ಪ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
literature
0
SHARES
0
VIEWS
Share on FacebookShare on Twitter

ಶಾಲೆಗಳಲ್ಲಿ ಸಮವಸ್ತ್ರ(Uniform) ಧರಿಸುವುದು ಎಂದರೆ ಜೈಲು ಅಲ್ಲ. ಸಮವಸ್ತ್ರ ವಿದ್ಯಾರ್ಥಿಯ ಆಯ್ಕೆಗೆ ಬಿಟ್ಟದ್ದು. ಶಿಕ್ಷಣ(Education) ಮುಖ್ಯವೇ ಹೊರತು ಸಮವಸ್ತ್ರವಲ್ಲ. ಇಂತಹ ಕ್ಷುಲ್ಲಕ ವಿಷಯ ಇಂದು ರಾಜ್ಯ(State), ದೇಶ(Country) ಮತ್ತು ಅಂತರಾಷ್ಟ್ರೀಯ(International) ಮಟ್ಟಕ್ಕೂ ಹಬ್ಬಿದೆ ಎಂದು ಸಾಹಿತಿ ಕುಂ. ವೀರಭದ್ರಪ್ಪ ಹೇಳಿದರು.

poet

ಮಾದ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಹಿಂದೂ ಅಲ್ಲ, ಲಿಂಗಾಯತ ಎಂದು ಈಗಾಗಲೇ ಹೇಳಿದ್ದೇನೆ. ನಾನು ಬಸವಣ್ಣನ ಅನುಯಾಯಿ. ಸಮಾನತೆ ನನ್ನ ಮುಖ್ಯ ಆಶಯ. ಜಾತಿಗಳನ್ನು ಮೀರಿದ ಚೌಕಟ್ಟಿನ ಧರ್ಮವದು. ಆ ಪಥದಲ್ಲಿ ನಡೆಯುವನು, ಹಾಗೇ ನಡೆಯುತ್ತಿದ್ದೇನೆ. ಆದರೆ ಇತ್ತೀಚಿನ ದಿನಗಳಲ್ಲಿ ‘ಹಿಂದೂ’ ಎಂಬ ಪದ ತನ್ನ ಸೌಮ್ಯತೆಯನ್ನು ಕಳೆದುಕೊಳ್ಳುತ್ತಿದೆ. ವಿಶ್ವಹಿಂದೂ ಪರಿಷತ್, ಪ್ರಮೋದ್ ಮುತಾಲಿಕ್ ಅಂತವರಿಂದ ‘ಹಿಂದೂ’ ಪದವು ಕಲುಷಿತಗೊಂಡಿದೆ ಎಂದು ಟೀಕಿಸಿದರು.

ಇದನ್ನೂ ಓದಿ : https://vijayatimes.com/n-mahesh-political-statement/

ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಆದರೆ ಚುನಾವಣೆ ಹತ್ತಿರ ಬರುತ್ತಿದೆ ಹೀಗಾಗಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ ಅನಗತ್ಯವಾಗಿ ಹಿಜಾಬ್ ವಿವಾದವನ್ನು ಹುಟ್ಟು ಹಾಕಲಾಯಿತು. ಹಿಜಾಬ್ ವಿವಾದ ಪ್ರಾರಂಭವಾದ ಉಡುಪಿಯ ಕಾಲೇಜಿನಲ್ಲಿ ಜನವರಿ 1 ರಂದು ಹೋಗಿ ಭಾಷಣ ಮಾಡಿ ಬಂದಿದ್ದೆ. ಅದಾಗಿ ಕೇವಲ ಎಂಟು ದಿನಗಳಲ್ಲಿ ಈ ವಿವಾದ ತಾರಕಕ್ಕೇರಿದೆ. ಹಾಗಾದರೆ ಈ ವಿವಾದವನ್ನು ಸೃಷ್ಟಿಸಿದವರು ಯಾರು? ಎಂದು ಪ್ರಶ್ನಿಸಿದರು.

Politics

ಇನ್ನು ನಾನು ಸದಾ ವ್ಯವಸ್ಥೆಯನ್ನು ಪ್ರಶ್ನಿಸುತ್ತಾ ಬಂದಿದ್ದೇನೆ. ನಾನು ಬದುಕಿನಲ್ಲಿ ಹೋರಾಟಗಾರ, ಹೀಗಾಗಿಯೇ ನನ್ನ ಬರಹ ಮತ್ತು ಮಾತಿನ ಮೂಲಕ ಸಮಾಜದ ತಲ್ಲಣಗಳಿಗೆ ಪ್ರತಿಕ್ರಿಯಿಸುತ್ತಾ ಬಂದಿದ್ದೇನೆ. ಹೀಗಾಗಿ ನನ್ನ ಬದುಕಿನಲ್ಲಿ ಜೀವಂತಿಕೆ ಇದೆ. ಖುಷಿಯಾಗಿದ್ದೇನೆ ಎಂದರು.

Tags: Karnatakapoliticalpoliticsstate

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.