• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಧಾನಸಭೆ ಚಳಿಗಾಲದ ಅಧಿವೇಶನ: ಮೊದಲ ದಿನ ಹಲವರು ಆ್ಯಬ್ಸೆಂಟ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ವಿಧಾನಸಭೆ ಚಳಿಗಾಲದ ಅಧಿವೇಶನ: ಮೊದಲ ದಿನ ಹಲವರು ಆ್ಯಬ್ಸೆಂಟ್
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 07: ಸದಸ್ಯರ ಹಾಜರಾತಿ ನಡುವೆಯೇ ವಿಧಾನಸಭೆ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಕೇಂದ್ರ ಸಚಿವರಾಗಿದ್ದ ರಾಮ್ ವಿಲಾಸ್ ಪಾಸ್ವಾನ್, ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್, ಮಾಜಿ ಸಚಿವ ವೈ. ನಾಗಪ್ಪ, ಮಾಜಿ ಶಾಸಕರಾದ ಕೆ. ಮಲ್ಲಪ್ಪ, ಡಿ.ಐ. ಪಾಟೀಲ್, ರತನ್ ಕುಮಾರ್ ಕಟ್ಟೆಮಾರ್, ವಿಮರ್ಶಕ ಜಿ.ಎಸ್. ಆಮೂರ, ಪತ್ರಕರ್ತ ರವಿ ಬೆಳಗೆರೆ, ಸಹಕಾರಿ ಧುರೀಣ ವಿ.ಎಸ್. ಸೊಂದೆ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಸದನದಲ್ಲಿ ಹಾಜರಾತಿ ಕೊರತೆ:

ಚಳಿಗಾಲದ ಅಧಿವೇಶನದ ಮೊದಲ ದಿನದಂದು ಹಾಜರಾತಿ ಕೊರತೆ ಕಂಡು ಬಂದಿದ್ದು, ಸಿಎಂ ಸೇರಿ 12 ಸಚಿವರು, ಆಡಳಿತ ಪಕ್ಷದ 26 ಶಾಸಕರು, ವಿಪಕ್ಷ ಕಾಂಗ್ರೆಸ್ ಶಾಸಕರು 25, ಜೆಡಿಎಸ್ ಶಾಸಕರು 5 ಮಾತ್ರ ಸದನದಲ್ಲಿ ಹಾಜರಾಗಿದ್ದರು.

ಈ ನಡುವೆ ಶಿವಮೊಗ್ಗ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯಿಂದ ನಿರ್ಗಮಿಸಿದರು. ಎಚ್ಎಎಲ್ ಏರ್ ಪೋರ್ಟ್ ಗೆ ತೆರಳಿದ ಸಿಎಂ, ಶಿವಮೊಗ್ಗಕ್ಕೆ ಪ್ರಯಾಣಿಸಿದ್ದು, ಸಂಜೆ 3.45ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಮತ್ತೊಂದೆಡೆ ವಿಧಾನ ಪರಿಷತ್ ಕಲಾಪ ಆರಂಭವಾಗಿದ್ದು, ವಂದೇ ಮಾತರಂ ಮೂಲಕ ಕಲಾಪ ಶುರುವಾಯಿತು. ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಅಧಿವೇಶನದ ಬಗ್ಗೆ ಶಾಸಕರ ನಿರಾಸಕ್ತಿತೋರಿದ್ದು, ನಿಗದಿತ ಅವಧಿಗೂ ಮುನ್ನವೇ ಅಧಿವೇಶನ ಮುಗಿಸಲು ಹಲವು ಶಾಸಕರ ಆಸಕ್ತಿ ತೋರಿದರು ಎನ್ನಲಾಗಿದೆ.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.