• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಕೊಹ್ಲಿ, ಗಂಭೀರ್ ನಡುವೆ ಮಾತಿನ ಚಕಮಕಿ !ಐಪಿಎಲ್ ನ ನೀತಿ ಸಂಹಿತೆ ಉಲ್ಲಂಘನೆ: ದಂಡ ವಿಧಿಸಿದ ಬಿಸಿಸಿಐ

Pankaja by Pankaja
in Sports, ಪ್ರಮುಖ ಸುದ್ದಿ
ಕೊಹ್ಲಿ, ಗಂಭೀರ್ ನಡುವೆ ಮಾತಿನ ಚಕಮಕಿ !ಐಪಿಎಲ್ ನ ನೀತಿ ಸಂಹಿತೆ ಉಲ್ಲಂಘನೆ: ದಂಡ ವಿಧಿಸಿದ ಬಿಸಿಸಿಐ
0
SHARES
285
VIEWS
Share on FacebookShare on Twitter

New Delhi : ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳ ನಡುವೆ ಸೋಮವಾರ ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆದ್ದ ನಂತರ ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮತ್ತು ಎಲ್‌ಎಸ್‌ಜಿ ಮೆಂಟರ್ ಗೌತಮ್ (Gautam Gambhir) ಗಂಭೀರ್ ನಡುವೆ ಮಾತಿನ ಚಕಮಕಿ ನಡೆಯಿತು.

RCB

ಈಗ ಅವರಿಬ್ಬರಿಗೂ ಐಪಿಎಲ್ 2023 (IPL 2023) ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಸಿಸಿಐ ಭಾರೀ ಮೊತ್ತದ ದಂಡವನ್ನು ವಿಧಿಸಿದೆ. ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಇಬ್ಬರಿಗೂ ಅವರ ಪಂದ್ಯದ ಶುಲ್ಕದ ಶೇ100 ರಷ್ಟು ಭಾರೀ ಮೊತ್ತವನ್ನು ದಂಡವಾಗಿ ವಿಧಿಸಲಾಗಿದೆ. ಇಬ್ಬರೂ ಐಪಿಎಲ್ ನೀತಿ ಸಂಹಿತೆಯ ಉಲ್ಲಂಘಸಿ ತಪ್ಪೆಸಗಿದ್ದನ್ನು ಒಪ್ಪಿಕೊಂಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 2023ರ ಐಪಿಎಲ್‌ನ ಪಂದ್ಯದ ವೇಳೆ ಗಂಭೀರ್, ಆರ್‌ಸಿಬಿ ಬೆಂಬಲಿಗರಗೆ ‘ಶಟಪ್’ ಎಂಬ ರೀತಿಯ ಸಂಜ್ಞೆಯನ್ನು ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕೊಹ್ಲಿ ಈ ರೀತಿ ವರ್ತಿಸುತ್ತಿದ್ದರೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪಂದ್ಯ ಮುಗಿದ ಬಳಿಕ ಇಬ್ಬರೂ ಪರಸ್ಪರ ಹಸ್ತಲಾಘವ ಮಾಡಿದ್ದರು .

ಇದನ್ನೂ ಓದಿ : https://vijayatimes.com/karnataka-gst-collection/

ಸೋಮವಾರ ನಡೆದ ಪಂದ್ಯದಲ್ಲಿ ಎಲ್‌ಎಸ್‌ಜಿ ಆಟಗಾರ ಕೈಲ್ ಮೇಯರ್ಸ್ (Kyle Mayers) ಕೊಹ್ಲಿ ಬಳಿಗೆ ತೆರಳಿ ಆರ್‌ಸಿಬಿ ಸ್ಟಾರ್‌ಗೆ ಏನೋ ಹೇಳಿದ್ದು ಕಂಡುಬಂದಿತ್ತು ಆಗ ಗೌತಮ್ ಗಂಭೀರ್ ನಡುವೆ ಪ್ರವೇಶಿಸಿ ಮೇಯರ್ಸ್ನನ್ನು ಆಚೆಗೆ ಕರೆದೊಯ್ದರು. ನಂತರ ಸ್ವಲ್ಪ ಸಮಯದ ಬಳಿಕ ಗಂಭೀರ್ ಕೊಹ್ಲಿಗೆ ಏನೋ ಹೇಳುವ ದೃಶ್ಯಾವಳಿ ಕಾಣಿಸಿಕೊಂಡಿತ್ತು.

ನಂತರ ಇವರಿಬ್ಬರ ನಡುವೆ ಮುನಿಸು ಆಗಿ ಮಾತಿನ ಚಕಮಕಿ ಜೋರಾಯಿತು ಅಷ್ಟರಲ್ಲಿ ಕೆ.ಎಲ್.ರಾಹುಲ್ ಮತ್ತು ಇತರ ಆಟಗಾರರು ಇಬ್ಬರನ್ನೂ ಬೇರ್ಪಡಿಸಿದರು. ಆ ಬಳಿಕ ಕೊಹ್ಲಿ, ಎಲ್‌ಎಸ್‌ಜಿ ನಾಯಕ ರಾಹುಲ್ ಜತೆ ಸುಧೀರ್ಘ ಮಾತುಕತೆಯನ್ನು ನಡೆಸುತ್ತಿದ್ದರು.

Tags: mentor gautamRCB Vs LSGsportsnewsVirat Kohli

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.