• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಕೊಹ್ಲಿ, ಗಂಭೀರ್ ನಡುವೆ ಮಾತಿನ ಚಕಮಕಿ !ಐಪಿಎಲ್ ನ ನೀತಿ ಸಂಹಿತೆ ಉಲ್ಲಂಘನೆ: ದಂಡ ವಿಧಿಸಿದ ಬಿಸಿಸಿಐ

Pankaja by Pankaja
in Sports, ಪ್ರಮುಖ ಸುದ್ದಿ
ಕೊಹ್ಲಿ, ಗಂಭೀರ್ ನಡುವೆ ಮಾತಿನ ಚಕಮಕಿ !ಐಪಿಎಲ್ ನ ನೀತಿ ಸಂಹಿತೆ ಉಲ್ಲಂಘನೆ: ದಂಡ ವಿಧಿಸಿದ ಬಿಸಿಸಿಐ
0
SHARES
287
VIEWS
Share on FacebookShare on Twitter

New Delhi : ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳ ನಡುವೆ ಸೋಮವಾರ ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆದ್ದ ನಂತರ ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮತ್ತು ಎಲ್‌ಎಸ್‌ಜಿ ಮೆಂಟರ್ ಗೌತಮ್ (Gautam Gambhir) ಗಂಭೀರ್ ನಡುವೆ ಮಾತಿನ ಚಕಮಕಿ ನಡೆಯಿತು.

RCB

ಈಗ ಅವರಿಬ್ಬರಿಗೂ ಐಪಿಎಲ್ 2023 (IPL 2023) ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಸಿಸಿಐ ಭಾರೀ ಮೊತ್ತದ ದಂಡವನ್ನು ವಿಧಿಸಿದೆ. ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಇಬ್ಬರಿಗೂ ಅವರ ಪಂದ್ಯದ ಶುಲ್ಕದ ಶೇ100 ರಷ್ಟು ಭಾರೀ ಮೊತ್ತವನ್ನು ದಂಡವಾಗಿ ವಿಧಿಸಲಾಗಿದೆ. ಇಬ್ಬರೂ ಐಪಿಎಲ್ ನೀತಿ ಸಂಹಿತೆಯ ಉಲ್ಲಂಘಸಿ ತಪ್ಪೆಸಗಿದ್ದನ್ನು ಒಪ್ಪಿಕೊಂಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 2023ರ ಐಪಿಎಲ್‌ನ ಪಂದ್ಯದ ವೇಳೆ ಗಂಭೀರ್, ಆರ್‌ಸಿಬಿ ಬೆಂಬಲಿಗರಗೆ ‘ಶಟಪ್’ ಎಂಬ ರೀತಿಯ ಸಂಜ್ಞೆಯನ್ನು ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕೊಹ್ಲಿ ಈ ರೀತಿ ವರ್ತಿಸುತ್ತಿದ್ದರೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪಂದ್ಯ ಮುಗಿದ ಬಳಿಕ ಇಬ್ಬರೂ ಪರಸ್ಪರ ಹಸ್ತಲಾಘವ ಮಾಡಿದ್ದರು .

ಇದನ್ನೂ ಓದಿ : https://vijayatimes.com/karnataka-gst-collection/

ಸೋಮವಾರ ನಡೆದ ಪಂದ್ಯದಲ್ಲಿ ಎಲ್‌ಎಸ್‌ಜಿ ಆಟಗಾರ ಕೈಲ್ ಮೇಯರ್ಸ್ (Kyle Mayers) ಕೊಹ್ಲಿ ಬಳಿಗೆ ತೆರಳಿ ಆರ್‌ಸಿಬಿ ಸ್ಟಾರ್‌ಗೆ ಏನೋ ಹೇಳಿದ್ದು ಕಂಡುಬಂದಿತ್ತು ಆಗ ಗೌತಮ್ ಗಂಭೀರ್ ನಡುವೆ ಪ್ರವೇಶಿಸಿ ಮೇಯರ್ಸ್ನನ್ನು ಆಚೆಗೆ ಕರೆದೊಯ್ದರು. ನಂತರ ಸ್ವಲ್ಪ ಸಮಯದ ಬಳಿಕ ಗಂಭೀರ್ ಕೊಹ್ಲಿಗೆ ಏನೋ ಹೇಳುವ ದೃಶ್ಯಾವಳಿ ಕಾಣಿಸಿಕೊಂಡಿತ್ತು.

ನಂತರ ಇವರಿಬ್ಬರ ನಡುವೆ ಮುನಿಸು ಆಗಿ ಮಾತಿನ ಚಕಮಕಿ ಜೋರಾಯಿತು ಅಷ್ಟರಲ್ಲಿ ಕೆ.ಎಲ್.ರಾಹುಲ್ ಮತ್ತು ಇತರ ಆಟಗಾರರು ಇಬ್ಬರನ್ನೂ ಬೇರ್ಪಡಿಸಿದರು. ಆ ಬಳಿಕ ಕೊಹ್ಲಿ, ಎಲ್‌ಎಸ್‌ಜಿ ನಾಯಕ ರಾಹುಲ್ ಜತೆ ಸುಧೀರ್ಘ ಮಾತುಕತೆಯನ್ನು ನಡೆಸುತ್ತಿದ್ದರು.

Tags: mentor gautamRCB Vs LSGsportsnewsVirat Kohli

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.