• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಶೇಷ ಮಕ್ಕಳಿಗೆ ‘ವರ್ಣ’ ಚಿತ್ರದಲ್ಲಿ ಅರಳಿದ ಅಕ್ಷರಮಾಲೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ವಿಶೇಷ ಮಕ್ಕಳಿಗೆ ‘ವರ್ಣ’ ಚಿತ್ರದಲ್ಲಿ ಅರಳಿದ ಅಕ್ಷರಮಾಲೆ
0
SHARES
1
VIEWS
Share on FacebookShare on Twitter

ಮೈಸೂರು, ಡಿ. 30: ಕನ್ನಡ ವರ್ಣಮಾಲೆ ಕಲಿಸಲು ಪೋಷಕರು, ಶಾಲಾ ಶಿಕ್ಷಕರು ನಾನಾ ಕಸರತ್ತು ನಡೆಸುತ್ತಾರೆ. ಆದರೆ ಮಕ್ಕಳಿಗೆ ‘ಅ, ಆ, ಇ, ಈ…’ ಅಕ್ಷರಗಳು ಮಕ್ಕಳ ಮನಸ್ಸಿನಲ್ಲಿ ದೃಢವಾಗಿ ಕೂರುವಂತೆ ಮಾಡಲು ಕಲಾವಿದ ಬಾದಲ್‌ ನಂಜುಂಡಸ್ವಾಮಿ ವಿಶೇಷ ಪ್ರಯತ್ನ ಮಾಡಿದ್ದಾರೆ. ಕಲಾವಿದನ ಪ್ರಯತ್ನಕ್ಕೆ
ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಈಗಾಗಲೇ ಬಾದಲ್‌ ಅವರು ಚಿತ್ರಿಸಿರುವ ಸಾಮಾಜಿಕ ಕಳಕಳಿಯ ಚಿತ್ರಗಳು ಮಹೀಂದ್ರ ಸಂಸ್ಥೆಯ ಸಿಇಒ ಆನಂದ್‌ ಮಹೀಂದ್ರಾ ಅವರಿಂದಲೂ ಹಿಡಿದು ಶ್ರೀ ಸಾಮಾನ್ಯರನ್ನೂ ತಲುಪಿದೆ. ಇದೀಗ ಬಾದಲ್‌ ಅವರು ವಿಶೇಷ ಮಕ್ಕಳ ಹಿತದೃಷ್ಟಿಯಿಂದ ಕನ್ನಡ ವರ್ಣಮಾಲೆಗಳು ಪ್ರತಿನಿಧಿಸುವ ವಸ್ತುಗಳನ್ನು ಆ ಅಕ್ಷರದಿಂದಲೇ ಹೊಮ್ಮುವಂತೆ ಚಿತ್ರಿಸಿದ್ದಾರೆ.

ಅ- ಅಳಿಲು, ಆ- ಆನೆ, ಇ- ಇಲಿ, ಈ – ಈರುಳ್ಳಿ, ಉ- ಉಂಗುರ ಹೀಗೆ ಆಯಾ ಅಕ್ಷರಗಳು ಪ್ರತಿನಿಧಿಸುವ ಚಿತ್ರಗಳನ್ನು ವಿಶೇಷ ಮಕ್ಕಳಿಗಾಗಿ ಬಾದಲ್‌ ಬರೆದಿದ್ದಾರೆ. ಮೈಸೂರಿನ ಆಯಿಷ್‌ (ಆಲ್‌ ಇಂಡಿಯಾ ಇನ್ಸ್‌ಟ್ಯೂಟ್‌ ಆಫ್‌ ಸ್ಪೀಚ್‌ ಅಂಡ್‌ ಇಯರಿಂಗ್)‌ ಮಕ್ಕಳಿಗಾಗಿ ಬಾದಲ್‌ ಅವರು ಈ ವರ್ಣಮಾಲೆಗಳನ್ನು ಚಿತ್ರಿಸಿದ್ದಾರೆ.
“ವಿಶೇಷ ಮಕ್ಕಳಿಗೆ ಪರಿಣಾಮಕಾರಿಯಾಗಿ ಪಾಠ ಮಾಡಬೇಕಾಗುತ್ತದೆ. ಈ ರೀತಿ ಅಕ್ಷರಗಳಿಂದಲೇ ಅದನ್ನು ಪ್ರತಿನಿಧಿಸುವ ವಸ್ತುಗಳನ್ನು ಮಕ್ಕಳು ಗಮನಿಸಿದಾಗ ಅದನ್ನು ಮಕ್ಕಳು ಬೇಗನೆ ಗ್ರಹಿಸುತ್ತಾರೆ, ಎಂಬುದು ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರ ಅಭಿಪ್ರಾಯ.

ವಿಶೇಷ ಮಕ್ಕಳಿಗಾಗಿ ಬಾದಲ್‌ ಅವರು ವರ್ಣಮಾಲೆಗಳ ಚಿತ್ರವನ್ನು ಬರೆದಿದ್ದಾರೆ. ಇನ್ನೂ ಆ ಚಿತ್ರಗಳು ಮಕ್ಕಳ ಕೈ ಸೇರಿಲ್ಲ. ಖಂಡಿತವಾಗಿಯೂ ಅವು ಉಪಯುಕ್ತವಾಗಲಿವೆ ಎಂದು ಅಯಿಷ್ ಸಾರ್ವಜನಿಕ ಸಂಪರ್ಕಾಧಿಕಾರಿ ಕೀರ್ತಿ ತಿಳಿಸಿದ್ದಾರೆ.

Related News

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023
ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023
ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು
Vijaya Time

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು

May 30, 2023
ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.