• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಿಶ್ವವಿಖ್ಯಾತ ನಾಡಹಬ್ಬಕ್ಕೆ ವೈಭವದ ತೆರೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ವಿಶ್ವವಿಖ್ಯಾತ ನಾಡಹಬ್ಬಕ್ಕೆ ವೈಭವದ ತೆರೆ
0
SHARES
0
VIEWS
Share on FacebookShare on Twitter

ಮೈಸೂರು, ಅ. 26: ಶರನ್ನವರಾತ್ರಿಯ 10ನೇ ದಿನ ಮೈಸೂರು ಅರಮನೆಯಲ್ಲಿ ವಿಜಯ ದಶಮಿಯನ್ನು ವಿಜಯಯಾತ್ರೆ ಮೂಲಕ ಯದುವೀರ್ ನೆರವೇರಿಸುವ ಮೂಲಕ 10 ದಿನದ ಶರನ್ನವರಾತ್ರಿ ಮುಕ್ತಾಯವಾಗಿರುವುದರ ಜತೆಗೆ ಸರಳ ಸಂಭ್ರಮದ ದಸರಾ ಆಚರಣೆಗೆ ತೆರೆ ಎಳೆಯಲಾಯಿತು.
ಬೆಳಗ್ಗೆ 9:30ಕ್ಕೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಒಂಟೆ ಆನೆ ಬಾಗಿಲಿಗೆ ಬಂದು ಪೂಜೆ ನಡೆಯಿತು.ಬೆಳಗ್ಗೆ 9:45ಕ್ಕೆ ಉತ್ತರ ಪೂಜೆ: ಖಾಸಾ ಆಯುಧಗಳಿಗೆ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿ ನಂತರ 10:20 ದ 10:40ರವರೆಗೆ ರಾಜ ಆಯುಧಗಳಿಗೆ ಉತ್ತರ ಪೂಜೆ ನಡೆಯಲಿದೆ. ನಂತರ ಭುವನೇಶ್ವರಿ ದೇವಾಲಯದ ಬಳಿ ಆಯುಧಗಳನ್ನು ವಿಜಯ ಯಾತ್ರೆಯ ಮೂಲಕ ತಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ ಪೋಷಾಕ್​​ನಲ್ಲಿ ಶಮಿ ಮರದ ಹತ್ತಿರದ ವಿಜಯ ಯಾತ್ರೆ ಬಂದು ಶಮಿ ಪೂಜೆ ನೆರವೇರಿಸಿದರು. ನಂತರ ಶಮಿ ಪೂಜೆ ಮುಗಿದ ನಂತರ ಕನ್ನಡಿ ತೊಟ್ಟಿಯಲ್ಲಿರುವ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ವಿಜಯ ದಶಮಿ ಆಚರಿಸಿದರು.ಆ ಮೂಲಕ ವಿಜಯ ದಶಮಿ ದಿನ ರಾಜಮನೆತನದಲ್ಲಿ ನಡೆಯುವ ವಿಜಯ ದಶಮಿಯ ಪೂಜಾ ಕಾರ್ಯಕ್ರಮಗಳು ಅಂತ್ಯಗೊಂಡವು.

ಆನಂತರ ನಡೆದ ಜಂಬೂ ಸವಾರಿ ಅರಮನೆ ಆವರಣಕ್ಕೆ ಅಷ್ಟೇ ಸೀಮಿತವಾಗಿತ್ತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಿಎಂ ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಮೊದಲಿಗೆ ವಿಕ್ರಮ ಮತ್ತು ಗೋಪಿ ನಿಶಾನೆ ಆನೆಗಳಾಗಿ ಹೆಜ್ಜೆ ಹಾಕುವ ಮೂಲಕ ಮೆರವಣಿಗೆ ಆರಂಭಗೊಂಡಿತು.
ಇದರ ಬೆನ್ನಲ್ಲೇ ನಾದಸ್ವರ, ವೀರಗಾಸೆ ಸೇರಿದಂತೆ ಇನ್ನಿತರ ಕಲಾತಂಡಗಳ ಕಲಾವಿದರು ಹೆಜ್ಜೆಹಾಕಿದರು. ಕಲಾ ತಂಡಗಳ ನಡುವೆ ಸಾಗಿದ ಎರಡು ಸ್ತಬ್ಧಚಿತ್ರಗಳು ಮೆರವಣಿಗೆಯ ಆಕರ್ಷಣೆ ಹೆಚ್ಚಿಸಿತು. ಈ ಸಂಭ್ರಮದ ನಡುವೆ ವಿಜಯ, ಕಾವೇರಿ ಆನೆಯೊಂದಿಗೆ ಗಜ ಗಾಂಭೀರ್ಯದಿಂದ ಸಾಗಿ ಬಂದ ಅಭಿಮನ್ಯು, ಯಶಸ್ವಿಯಾಗಿ ಅಂಬಾರಿ ಹೊತ್ತು ಸಾಗುವ ಮೂಲಕ, 410ನೇ ದಸರಾ ಸಂಭ್ರಮ ಅಂತ್ಯಗೊಂಡಿತು.
ಕೊರೊನಾ ಆತಂಕದ ನಡುವೆ ನಡೆದ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಇಂದು ಸಂಭ್ರಮದ ತೆರೆ ಎಳೆಯಲಾಯಿತು. ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಗಜ ಗಾಂಭೀರ್ಯದಿಂದ ಹೆಜ್ಜೆಹಾಕಿ ಎಲ್ಲರ ಗಮನ ಸೆಳೆದರು. ಕೋವಿಡ್ ಕಾರಣ ಜಂಬೂಸವಾರಿ ಮೆರವಣಿಗೆ ಅರಮನೆಯ ಒಳಗಷ್ಟೇ ಸೀಮಿತವಾಗಿತ್ತು. ಅಂಬಾರಿಯಲ್ಲಿ ಪ್ರತಿಷ್ಠಾಪಿಸಿದ್ದ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಯಡಿಯೂರಪ್ಪ ಹಾಗೂ ಇತರೆ ಗಣ್ಯರು, ಪುಷ್ಪಾರ್ಚನೆ ಮಾಡಿದರು.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.