• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕೇಜ್ರಿವಾಲ್ ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಚಾಲೆಂಜ್: “ನಿಮ್ಮ ಗೆಲುವಿನ ಭಾಷಣವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಿ”

Mohan Shetty by Mohan Shetty
in ಮನರಂಜನೆ, ರಾಜಕೀಯ
ಕೇಜ್ರಿವಾಲ್ ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಚಾಲೆಂಜ್: “ನಿಮ್ಮ ಗೆಲುವಿನ ಭಾಷಣವನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಿ”
0
SHARES
8
VIEWS
Share on FacebookShare on Twitter

Bollywood : ಬಾಲಿವುಡ್ ಚಿತ್ರರಂಗದಲ್ಲಿ ಬಿಡುಗಡೆಗೊಂಡ ದಿ ಕಾಶ್ಮೀರ್ ಫೈಲ್ಸ್(Vivek Agnihotri Challenge to Kejriwal) ಚಿತ್ರ ಇಡೀ ದೇಶದಲ್ಲಿ ಭಾರಿ ಸಂಚಲನವನ್ನು ಮೂಡಿಸಿತ್ತು.

ಈ ವೇಳೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಯೂಟ್ಯೂಬ್‌ನಲ್ಲಿ(YouTube) ಉಚಿತವಾಗಿ ಬಿಡುಗಡೆ ಮಾಡಬೇಕೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈ ಹಿಂದೆ ವಿವೇಕ್ ಅಗ್ನಿಹೋತ್ರಿ ಅವರಿಗೆ ಹೇಳಿದ್ದರು.

vivek agnihotri

ಈ ಹೇಳಿಕೆಗೆ ವಿವೇಕ್ ಅಗ್ನಿಹೋತ್ರಿ ಇದೀಗ ತಮ್ಮ ಹೇಳಿಕೆಯ ಮುಖೇನ ತಿರುಗೇಟು ನೀಡಿದ್ದಾರೆ.

ಗುರುವಾರ ಗುಜರಾತ್‌ನಲ್ಲಿ(Gujarat) ಒಟ್ಟು 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಎಎಪಿ(AAP) ಪಕ್ಷದ ವಿಜಯಕ್ಕೆ ನಿಮ್ಮ ಭಾಷಣವನ್ನು ಯೂಟ್ಯೂಬ್‌ನಲ್ಲಿ ಉಚಿತವಾಗಿ ಬಿಡುಗಡೆ ಮಾಡುವಂತೆ ಕೇಜ್ರಿವಾಲ್‌ಗೆ ತಿರುಗೇಟು ನೀಡುವ ರೂಪದಲ್ಲಿ ಮನವಿ ಮಾಡಿದ್ದಾರೆ.

ದಿ ಕಾಶ್ಮೀರ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ(Vivek Agnihotri) ಅವರು 2022ರ ಗುಜರಾತ್ ಅಸೆಂಬ್ಲಿ ಚುನಾವಣಾ ಫಲಿತಾಂಶದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ನೀಡಿದ್ದ ಹೇಳಿಕೆಗೆ ಈಗ ತಿರುಗೇಟು ನೀಡುವಲ್ಲಿ ಪ್ರಮುಖರಾಗಿದ್ದಾರೆ.

ಇದನ್ನೂ ಓದಿ : https://vijayatimes.com/devegowdas-bitter-experiences-parliament/

ಈ ವರ್ಷದ ಆರಂಭದಲ್ಲಿ ಭಾರಿ ಸದ್ದು ಮಾಡಿದ ದ ಕಾಶ್ಮೀರ್ ಫೈಲ್ಸ್ ಸಿನಿಮಾ, ಬಿಡುಗಡೆಯಾಗಿ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು.

ದೆಹಲಿ ಬಿಜೆಪಿ(BJP) ನಾಯಕರು ಕಾಶ್ಮೀರ ಫೈಲ್ಸ್ ಚಿತ್ರವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಈ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ಆರೋಪಿಸಿದ್ದರು.

ಎಎಪಿ ಗುಜರಾತ್‌ನಲ್ಲಿ ನಂಬರ್ 1ರಂದು ಪಕ್ಷವಾಗಲಿದೆ ಎಂದು ಲಿಖಿತವಾಗಿ ಕೇಜ್ರಿವಾಲ್ ಹೇಳಿದ್ದರು.

ಕೇಜ್ರಿವಾಲ್ ರವರ ಇತ್ತೀಚಿನ ಸಂದರ್ಶನವನ್ನು ಹಂಚಿಕೊಂಡಿದ್ದ ವಿವೇಕ್ ಅಗ್ನಿಹೋತ್ರಿ ಅದಕ್ಕೆ ತಿರುಗೇಟು ನೀಡುವಂತೆ ನಿಮ್ಮ ಪ್ರಚಂಡ ಗೆಲುವಿಗೆ ಅಭಿನಂದನೆಗಳು ಅರವಿಂದ್ ಕೇಜ್ರಿವಾಲ್ ಅವರೇ,

Arvind Kejriwal

ಇದೀಗ ನೀವು ನಿಮ್ಮ ವಿಜಯದ ಸಂಭ್ರಮವನ್ನು ಭಾಷಣ ಮಾಡಿ, ಅದನ್ನು ಯೂಟ್ಯೂಬ್ ನಲ್ಲಿ ಉಚಿತವಾಗಿ ಬಿಡುಗಡೆ ಮಾಡುವ ಸಮಯವಿದು ಎಂದು ತಿರುಗೇಟು ನೀಡಿದ್ದಾರೆ.

ಗುಜರಾತ್ ವಿಧಾನಸಭೆಯ 182 ಸ್ಥಾನಗಳ ಪೈಕಿ 5ರಲ್ಲಿ ಎಎಪಿ ಗೆಲುವು ಸಾಧಿಸಿದೆ ಎಂದು ಹಲವು ಬಿಜೆಪಿ(bjp) ನಾಯಕರು ಎಎಪಿ ಪಕ್ಷವನ್ನು ಅಣಕಿಸಿದೆ.

ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದು ಬಿಜೆಪಿಗೆ ಭರ್ಜರಿ ಜಯ ತಂದುಕೊಟ್ಟಿದ್ದು, ಬಿಜೆಪಿ ತನ್ನ ಹಿಂದಿನ ದಾಖಲೆಯನ್ನು ಮುರಿದು 156 ಸ್ಥಾನಗಳನ್ನು ಗೆದ್ದುಕೊಂಡಿದೆ.

ಗುಜರಾತ್‌ನಲ್ಲಿ ಎಎಪಿ ಗೆಲ್ಲಲಿದೆ ಎಂಬ ಉದ್ದೇಶಿತ ‘ಐಬಿ’ ವರದಿಯನ್ನು ಉಲ್ಲೇಖಿಸಿ ಕೇಜ್ರಿವಾಲ್ ಅವರ ಹಿಂದಿನ ಹೇಳಿಕೆಯನ್ನು ಹಲವು ಬಿಜೆಪಿ ನಾಯಕರು ಲೇವಡಿ ಮಾಡಿಕೊಂಡಿದ್ದಾರೆ.

ಇದನ್ನೂ ನೋಡಿ : https://fb.watch/hhxiZ83cnZ/ ಅಂಧನಿಗೆ ವಂಚನೆ! ಸರ್ಕಾರದಿಂದ ಅಂಧನಿಗೆ ಮೋಸ.

ಆದಾಗ್ಯೂ, ಗುಜರಾತ್ ಫಲಿತಾಂಶಗಳನ್ನು ಆಧಾರಿಸಿದ ಅರವಿಂದ್ ಕೇಜ್ರಿವಾಲ್ ಎಎಪಿ ಇದೀಗ ರಾಷ್ಟ್ರೀಯ ಪಕ್ಷವಾಗಿದೆ ಎಂದು ಹೇಳಿದ್ದಾರೆ.

ಇನ್ನು ಈ ಸಾಧನೆಗೆ ಎಲ್ಲರಿಗೂ ಅಭಿನಂದಿಸಿರುವ ಕೇಜ್ರಿವಾಲ್, ಎಎಪಿ ಇನ್ನು ಕೇವಲ 10 ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆದುಕೊಳ್ಳುತ್ತದೆ. ನಾವು ಇಲ್ಲಿಯವರೆಗೆ 13% ಮತಗಳನ್ನು ಪಡೆದಿದ್ದೇವೆ.

ಎಷ್ಟೋ ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಮತ ಹಾಕಿದ್ದಾರೆ. ಎಎಪಿ ಈಗಾಗಲೇ ಬಿಜೆಪಿಯ ಕೋಟೆಯನ್ನು ಭೇದಿಸಿದೆ. ಮುಂದಿನ ವರ್ಷ ಈ ಕೋಟೆಯನ್ನೂ ಗೆಲ್ಲುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ರವರು ಹೇಳಿಕೆ ನೀಡಿದ್ದಾರೆ.

Tags: bjpBollywoodpolitics

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.