• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಸಲ್ಮಾನರಿಗೆ ʼವೋಟ್ ಜಿಹಾದ್ʼ ನಡೆಸುವಂತೆ ಕರೆ ನೀಡಲಾಗಿದೆ: ಮೋದಿ ಗಂಭೀರ ಆರೋಪ

Shameena Mulla by Shameena Mulla
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮುಸಲ್ಮಾನರಿಗೆ ʼವೋಟ್ ಜಿಹಾದ್ʼ ನಡೆಸುವಂತೆ ಕರೆ ನೀಡಲಾಗಿದೆ: ಮೋದಿ ಗಂಭೀರ ಆರೋಪ
0
SHARES
125
VIEWS
Share on FacebookShare on Twitter

New Delhi: ಲವ್ ಜಿಹಾದ್, ಲ್ಯಾಂಡ್ ಜಿಹಾದ್‌ನಂತೆ ಇದೀಗ ವೋಟ್ ಜಿಹಾದ್ ಪ್ರಾರಂಭಿಸಲಿದ್ದಾರೆ. ಎಲ್ಲಾ ಮುಸಲ್ಮಾನರು (Vote Jihad Controversy) ಒಗ್ಗಟ್ಟಾಗಿ ವೋಟ್ ಜಿಹಾದ್ ಮಾಡುವಂತೆ

Vote Jihad Controversy

ಹೇಳಲಾಗಿದೆ. ವಿಪಕ್ಷಗಳ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಮೈತ್ರಿಕೂಟದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.

ವಲ್ಲಭ ವಿದ್ಯಾನಗರದಲ್ಲಿ ಸಾರ್ವಜನಿಕ ಪ್ರಚಾರ ಸಭೆಯನ್ನುದ್ದೇಶಿಸಿ (Vote Jihad Controversy) ಮಾತನಾಡಿದ ಮೋದಿ ಅವರು, ‘ಲವ್ ಜಿಹಾದ್’ (Love Jihad) ಮತ್ತು ‘ಲ್ಯಾಂಡ್ ಜಿಹಾದ್’ (Land

Jihad)ಕೇಳಿದ್ದೇವೆ, ಆದರೆ ಈಗ ‘ವೋಟ್ ಜಿಹಾದ್’ ಪ್ರಚಾರ ಮಾಡುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟದ ಇತ್ತೀಚಿನ ಈ ತಂತ್ರವನ್ನು ಅದರ ಸ್ವಂತ ನಾಯಕರೊಬ್ಬರು ಬೆಳಕಿಗೆ ತಂದಿದ್ದಾರೆ.

ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಸೋದರ ಸೊಸೆ, ಸಮಾಜವಾದಿ ಪಕ್ಷದ ನಾಯಕಿ ಮರಿಯಾ ಆಲಂ (Mariya Alam) ಅವರು ಮುಂಬರುವ ಚುನಾವಣೆಯಲ್ಲಿ ‘ವೋಟ್ ಜಿಹಾದ್’ ಅಭ್ಯಾಸ

ಮಾಡುವಂತೆ ಜನರನ್ನು ಒತ್ತಾಯಿಸಿದ ಆಪಾದಿತ ಟೀಕೆಗಳನ್ನು ಮೋದಿ ಅವರು ಪ್ರಸ್ತಾಪಿಸಿದ್ದಾರೆ.

ಈ ಮಾತು ವಿದ್ಯಾವಂತ ಮುಸ್ಲಿಂ ಕುಟುಂಬದಿಂದ ಬಂದಿದೆ. ಮದರಸಾಕ್ಕೆ ಹೋಗುವ ಮಗು ಇದನ್ನು ಹೇಳಿಲ್ಲ, ಆದರೆ ಇದು ಹೆಚ್ಚು ಅರ್ಹ ಕುಟುಂಬದಿಂದ ಈ ಮಾತು ಬಂದಿದೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ವೋಟ್

ಜಿಹಾದ್ ಬಗ್ಗೆ ಮಾತನಾಡುವ ಮೂಲಕ ಇಂಡಿಯಾ ಒಕ್ಕೂಟವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅವಮಾನಿಸಿದೆ. ಉತ್ತರ ಪ್ರದೇಶ ಮಹಾರಾಷ್ಟ್ರ ತಮಿಳುನಾಡು ಪಶ್ಚಿಮ ಬಂಗಾಳ ಬಿಹಾರ, ಕರ್ನಾಟಕ,

ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ (Uttar Pradesh Maharashtra Tamil Nadu West Bengal Bihar, Karnataka, Andhra Pradesh, Telangana,

Kerala, Madhya Pradesh, Rajasthan, Delhi)ಇತರೆ ರಾಜ್ಯಗಳಲ್ಲಿ ಇದನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನು ಓದಿ: ನಿಗಮ ಮಂಡಳಿ ನೇಮಕ ವಿಚಾರ: ಎಲ್ಲರನ್ನು ಕೇಳಿ ಮಾಡಲು ಆಗುತ್ತಾ? ಎಂದು ಪರಮೇಶ್ವರ್​ಗೆ ವೆಂಕಟೇಶ್ ತಿರುಗೇಟು

Tags: bjpKarnatakaLove JihadNarendra Modipoliticalpolitics

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.