• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತ 20 ಮಂದಿಗೆ ಗಾಯ

Preetham Kumar P by Preetham Kumar P
in ದೇಶ-ವಿದೇಶ
ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತ 20 ಮಂದಿಗೆ ಗಾಯ
0
SHARES
0
VIEWS
Share on FacebookShare on Twitter

ಕಲ್ಕತ್ತಾ ಸೆ 1 : ದೇಶದಲ್ಲಿ ಕಳೆದ ವಾರದಿಂದ ಕೊರೊನಾ ಲಸಿಕೆಯ ನೀಡಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಕೂಡ ಕೆಲವೆಡೆ ಕೊರೊನಾ ಲಸಿಕೆಗೆ ನೂಕು ನುಗ್ಗಲು ಉಂಟಾಗುತ್ತಿದೆ. ಕೊರೊನಾ ಲಸಿಕೆಗೆ ನೂಕನುಗ್ಗಲು ಉಂಟಾಗಿ ಸುಮಾರು 30 ಜನರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ನಡೆದಿದೆ.  ಕಾಲ್ತುಳಿತದಿಂದಾಗಿ ಸುಮಾರು 30 ಜನರು ಗಾಯಗೊಂಡಿದ್ದು ಇವರಲ್ಲಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ ಶಾಲೆಯೊಂದನ್ನು ಲಸಿಕಾ ಕೇಂದ್ರವಾಗಿ ಪರಿವರ್ತಿಸಲಾಗಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಟೀ ಗಾರ್ಡನ್‌ ಜನರು ಹೆಚ್ಚು  ಸಂಖ್ಯೆಯಲ್ಲಿ ಆಗಮಿಸಿ ಪರಿಣಾಮ ನೂಕುನುಗ್ಗಲು ಉಂಟಾಯಿತು. ಜನರಿಂದ ಒಮ್ಮೆಲ್ಲೆ ನೂಕು ನೂಗಲು ಉಂಟಾದ ಪರಿಣಾಮ  ಈ ಘಟನೆ ಸಂಭವಿಸಿದೆ. ಲಸಿಕಾ ಕೇಂದ್ರದ ಬಳಿ ಸುಮಾರು 2 ಸಾವಿರ ಜನರು ನೆರೆದಿದ್ದರು. ಅಲ್ಲಿ ಯಾವುದೇ ಪೊಲೀಸರು ಕೂಡ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ. ನಂತರ ಸ್ಥಳೀಯರ ಸಹಾಯದಿಂದ  ಗಾಯಾಳುಗಳನ್ನು ಆಸ್ಪತ್ರೆಗೆ ಸೆರಿಸಲಾಗಿದೆ ಎಂದು ತಿಳಿದುಬಂದಿದೆ.

Related News

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ
ದೇಶ-ವಿದೇಶ

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ

September 30, 2023
ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023
ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ
ದೇಶ-ವಿದೇಶ

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.