• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಾನು  ಮತ್ತು ಡಿ.ಕೆ. ಶಿವಕುಮಾರ್‌ ಒಟ್ಟಾಗಿದ್ದೇವೆ, ನಮ್ಮ ನಡುವೆ ಯಾವುದೇ  ಬಿರುಕಿಲ್ಲ : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
DKS
0
SHARES
2
VIEWS
Share on FacebookShare on Twitter

ನಾನು ಮತ್ತು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್‌(DK Shivkumar) ಒಟ್ಟಾಗಿದ್ದೇವೆ. ನಮ್ಮ ನಡುವೆ ಯಾವುದೇ ಬಿರುಕಿಲ್ಲ. ನಮ್ಮ ನಡುವೆ ಬಿರುಕಿದೆ ಎಂದು ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಹಬ್ಬಿಸುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಸ್ಪಷ್ಟಪಡಿಸಿದರು. ದಾವಣಗೆರೆಯಲ್ಲಿ(Davangere) ತಮ್ಮ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಮತ್ತು ಶಿವಕುಮಾರ್‌ ನಡುವೆ ಬಿರುಕಿದೆ ಎಂದು ಮಾಧ್ಯಮಗಳು ಸುಳ್ಳು ಸೃಷ್ಟಿ ಮಾಡಿವೆ.

Congress

ನಾವಿಬ್ಬರೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರ ಮುಂದಿರುವ ಗುರಿ ಎಂದರೇ, ಭ್ರಷ್ಟ, ಕೋಮುವಾದಿ ಮತ್ತು ಜನಪೀಡಕ ಸರ್ಕಾರವನ್ನು ಕಿತ್ತೊಗೆದು, ರಾಹುಲ್‌ ಗಾಂಧಿ(Rahul Gandhi) ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷವನ್ನು(Congress Party) ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವಿಬ್ಬರೂ ಒಂದಾಗಿ ಶ್ರಮಿಸುತ್ತೇವೆ ಎಂದರು. ಇನ್ನು ರಾಜ್ಯದಲ್ಲಿರುವ ಭ್ರಷ್ಟ, ಕೋಮುವಾದಿ ಮತ್ತು ಜನಪೀಡಕ ಸರ್ಕಾರವನ್ನು ಕಿತ್ತೊಗೆಯಲು ನಿಮ್ಮೆಲ್ಲರ ಆರ್ಶೀವಾದ ನಮಗೆ ಬೇಕಿದೆ. ನನ್ನ ಹುಟ್ಟುಹಬ್ಬದ ಪ್ರಯುಕ್ತ ನನಗೆ ಶುಭಕೋರಲು ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಜನರು ಇಲ್ಲಿಗೆ ಬಂದಿದ್ದೀರಿ,

ಇದನ್ನೂ ಓದಿ : https://vijayatimes.com/once-again-siddaramaiah/u003c/strongu003eu003cbru003e

ನೀವೆಲ್ಲರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಬೇಕು. ಆ ಮೂಲಕ ಜನಪೀಡಕ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಮನವಿ ಮಾಡಿದರು. ಇನ್ನು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ದಿನದಿಂದಲೂ, ರಾಹುಲ್‌ ಗಾಂಧಿ ಅವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ನಾನು ಬೇರೆ ಪಕ್ಷದಿಂದ ಬಂದಿದ್ದರು, ನನಗೆ ಬೆಂಬಲ ನೀಡಿ, ಮುಖ್ಯಮಂತ್ರಿ ಮಾಡಿದರು. ನಾನು ಮುಖ್ಯಮಂತ್ರಿಯಾಗಲು ಸೋನಿಯಾ ಗಾಂಧಿ(Sonia Gandhi) ಮತ್ತು ರಾಹುಲ್‌ ಗಾಂಧಿ ಅವರೇ ಕಾರಣ.

BJP

ರಾಹುಲ್‌ ಗಾಂಧಿ ಅವರು ಯಾರ ಹುಟ್ಟುಹಬ್ಬಕ್ಕೂ ಸಾಮಾನ್ಯವಾಗಿ ಹೋಗುವುದಿಲ್ಲ. ಆದರೆ ಇಂದು ನನ್ನ ಹುಟ್ಟುಹಬ್ಬಕ್ಕೆ ಬಂದಿದ್ದಾರೆ. ಅವರಿಗೆ ನನ್ನ ಕೋಟಿ, ಕೋಟಿ ನಮನಗಳು ಎಂದರು.

Tags: bjpCongressKarnatakapoliticalpolitics

Related News

ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023
ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.