• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಗೋವು ಕಳ್ಳರನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ : ಸಚಿವ ಮಂಕಾಳ ವೈದ್ಯ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಗೋವು ಕಳ್ಳರನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ : ಸಚಿವ ಮಂಕಾಳ ವೈದ್ಯ
0
SHARES
17
VIEWS
Share on FacebookShare on Twitter

Karwar: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ದಿನೇ ದಿನೇ ಗೋವುಗಳ (Cow) ಮೇಲೆ ಹಲ್ಲೆಯಂತಹ ಹೇಯ ಕೃತ್ಯಗಳು ಬೆಳಕಿಗೆ ಬರುತ್ತಿದ್ದು, ಅದರ ನಡುವೆ ಇಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಮಂಕಾಳ ವೈದ್ಯ (Mankal Vaidya) ಅವರು, ಗೋವು ಕಳ್ಳತನ (Cow Steal) ಹಾಗೂ ಅವುಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚೆಗೆ ಚಾಮರಾಜಪೇಟೆಯಲ್ಲಿ (Chamarajpet) ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದರ ನಡುವೆಯೆ ಹೊನ್ನಾವರದಲ್ಲಿ (Honnavar) ಗರ್ಭಿಣಿ ಹಸುವಿನ ಹೊಟ್ಟೆ ಸೀಳಿ ಹತ್ಯೆ ಮಾಡಲಾಗಿತ್ತು. ಈ ಎಲ್ಲಾ ಪ್ರಕರಣಗಳ ಬಳಿಕ ಮಂಕಾಳ ವೈದ್ಯ ಅವರು ಗೋವುಗಳ ಹಂತಕರ ವಿರುದ್ಧ ಕಿಡಿಕಾರಿದ್ದಾರೆ.

We will stop cow thieves in the middle of the road and shoot them

ನಾವು ಪೂಜೆ ಮಾಡುವ ಪ್ರಾಣಿ ಗೋವು. ಅದನ್ನು ನಾವು ಬಹಳ ಪ್ರೀತಿಯಿಂದ ಸಾಕುತ್ತೇವೆ. ಅದರ ಹಾಲನ್ನು ಕುಡಿದು ನಾವು ಬದುಕುತ್ತಿದ್ದೇವೆ. ಪೊಲೀಸ್ ಇಲಾಖೆಯವರಿಗೆ (Police department) ನೇರವಾಗಿ ಹೇಳಿದ್ದೇನೆ. ಅವರು, ಇವರು ಎಂದು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಅಷ್ಟಾಗಿಯೂ ಕ್ರೌರ್ಯ ಮುಂದುವರಿದರೆ, ಬಹುಶಃ ಹೇಳಿದರೆ ತಪ್ಪಾಗಬಹುದೇನೋ, ರಸ್ತೆಯಲ್ಲಿ ಸರ್ಕಲಲ್ಲಿ ನಿಲ್ಲಿಸಿ ಗುಂಡುಹಾರಿಸುವಂತೆ ಮಾಡುತ್ತೇನೆ ಎಂದು ಮಂಕಾಳ ವೈದ್ಯ (Mankala Vaidya) ಹೇಳಿದ್ದಾರೆ. 

ಇನ್ನು ಈ ಕುರಿತಾಗಿ ಕಾರವಾರದಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಆಕಳು ಕಳ್ಳರ ವಿರುದ್ಧ ಕಿಡಿಕಾರಿದರು. ಉತ್ತರಕನ್ನಡ (Uttara Kannada) ಸೇರಿದಂತೆ ಹಲವಾರು ಜಿಲ್ಲೆಯಲ್ಲಿ ಗೋ ಕಳ್ಳತನ ಹಲವು ವರ್ಷಗಳಿಂದ ನಡೆಯುತ್ತಿದೆ. ಗೋ ಕಳ್ಳತನ ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಗೋ ಕಳ್ಳತನ ಪ್ರಕರಣದಲ್ಲಿ ಹಲವು ಆರೋಪಿಗಳನ್ನ ಬಂಧಿಸಲಾಗಿದೆ. ಮುಂದೆಯೂ ಪೊಲೀಸ್ ಇಲಾಖೆ (Police department) ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.

Tags: HonnavarKarwarMankal Vaidyapolice departmentUttara Kannada

Related News

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್
ಪ್ರಮುಖ ಸುದ್ದಿ

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ: ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ಪವರ್ ಕಟ್

March 7, 2026
ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ
ದೇಶ-ವಿದೇಶ

ದೇಶಾದ್ಯಂತ ಮಾರ್ಚ್ 7ರಿಂದ ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ದರ ಹೆಚ್ಚಳ:ಗ್ರಾಹಕರಿಗೆ ಹೊಸ ಹೊರೆ

March 7, 2026
ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತು ಕಾಯ್ದುಕೊಂಡ ಬಜೆಟ್: ಸಿಎಂ ಸಿದ್ದರಾಮಯ್ಯ

March 7, 2026
ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಬಾಂಗ್ಲಾದೇಶ ಹಾಗೂ ಆಫ್ರಿಕಾ ಮೂಲದವರ ಪತ್ತೆ: 200ಕ್ಕೂ ಹೆಚ್ಚು ಜನರನ್ನು FRROಗೆ ಹಸ್ತಾಂತರ

March 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.