• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹಸಿರಿನಿಂದ ಕಂಗೊಳಿಸುವ ಮಲೆನಾಡು `ಬಯಲು’ಸೀಮೆಯಾಗುವತ್ತಾ ಮುಖಮಾಡುತ್ತಿರುವುದು ಎಚ್ಚರಿಕೆಯ ಮುನ್ಸೂಚನೆ!

Mohan Shetty by Mohan Shetty
in ರಾಜ್ಯ
Western Ghats
0
SHARES
0
VIEWS
Share on FacebookShare on Twitter

ಮಳೆ- ಮಲೆ(ಬೆಟ್ಟ), ಗಿಡಮರಗಳು, ತೊರೆ-ನದಿಗಳು, ಹಸಿರು ಗದ್ದೆಗಳು ಸೇರಿದ ನಾಡು ಮಲೆನಾಡು! ಅವುಗಳನ್ನು ದಿನೇ ದಿನೇ ಕಳೆದುಕೊಳ್ಳುತ್ತಿರುವ ಮಲೆನಾಡು(Western Ghats) ‘ಬಯಲು’ ಸೀಮೆಯಾಗುವತ್ತಾ ದಾಪುಗಾಲಾಕುತ್ತಿರುವುದು ಬೆಳವಣಿಗೆ ಯಾರಿಗೂ ಕೂಡ ಒಳಿತ್ತಲ್ಲ!

Western ghats

ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ ಎಲ್ಲಾ ಭಾಗಕ್ಕೂ ಸೇರಿದಂತೆ ಒಟ್ಟು ಭೂಭಾಗದಲ್ಲಿ 33% ಅರಣ್ಯ ಪ್ರದೇಶ, ಪರಿಸರದ ಸಮತೋಲನಕ್ಕೆ ಅತ್ಯಗತ್ಯ ಎಂದು ಹೇಳಿದರೆ, ಅದೇ ಗುಡ್ಡಗಾಡು ಪ್ರದೇಶ/ ಘಟ್ಟಗಳಿಂದಾವೃತವಾದ ಪ್ರದೇಶಗಳಲ್ಲಿ 66% ಅರಣ್ಯ ಇರಬೇಕೆಂದು ಹೇಳಿದೆ. ಮಲೆನಾಡ ಭಾಗಗಳಲ್ಲಿ ಇಷ್ಟು ದಿನ ಇದ್ದ ಅರಣ್ಯ ಸಮತೋಲನದಿಂದ ಕೂಡಿದ್ದ ತೋಟಗಳ ಲೆಕ್ಕದಲ್ಲಿ ಬಹುತೇಕ 66% ಅರಣ್ಯ ಇತ್ತೆನ್ನಬಹುದು.

Western

ಆದರೆ ಇತ್ತೀಚಿನ ಆ ಸಮತೋಲನ ತಪ್ಪುತ್ತಿದೆ. ಪ್ರವಾಹ, ಭೂಕುಸಿತ, ಗುಡ್ಡಕುಸಿತದಂತ ಪ್ರಾಕೃತಿಕ ವಿಕೋಪಗಳ ಪರಿಣಾಮ ಬಯಲು ಸೀಮೆಗಳಿಗೆ ಹೋಲಿಸಿದರೆ ಮಲೆನಾಡು, ಘಟ್ಟ, ನಿತ್ಯಹರಿದ್ವರ್ಣ ಪ್ರದೇಶಗಳಲ್ಲಿಯೇ ತೀವ್ರವಾಗಿದ್ದನ್ನು ಕಳೆದೆರಡು ವರ್ಷಗಳಲ್ಲಿ ನಾವು ಕಣ್ಣಾರೆ ಕಂಡಿದ್ದೇವೆ. ಹಾಗಾಗಿ ರಾಷ್ಟ್ರೀಯ ಅರಣ್ಯ ನೀತಿಯ ಈ ಕನಿಷ್ಠ ಅರಣ್ಯ ಪ್ರಮಾಣದ ನಿಗದಿಯನ್ನು ನಿರ್ಲಕ್ಷಿಸುವಂತಿಲ್ಲ.

  • ಮಾಹಿತಿ ಕೃಪೆ : ಪರಿಸರ ಪರಿವಾರ
Tags: forestKarnatakatreesWestern Ghats

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.