• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮುಖಕ್ಕೆ ಮಸಿ ಬಳಿಯುವ ಮೂಲಕ ಸಾಧಿಸುವುದಾದರು ಏನು?

Mohan Shetty by Mohan Shetty
in ರಾಜ್ಯ
Rakesh Tikait
0
SHARES
0
VIEWS
Share on FacebookShare on Twitter

ಇತ್ತೀಚಿನ ದಿನಗಳಲ್ಲಿ ಮುಖಕ್ಕೆ ಮಸಿ ಬಳಿಯುವ ಮೂಲಕ ತಮ್ಮ ಪ್ರತಿರೋಧ ದಾಖಲಿಸುವರ ಸಂಖ್ಯೆ ಹೆಚ್ಚುತ್ತಿದೆ.

Rakesh Tikait

ತಮ್ಮ ಸೈದ್ದಾಂತಿಕ ವಿರೋಧಿಯ ಮುಖಕ್ಕೆ ಮಸಿ ಬಳಿದು, ತಮ್ಮ ವಿರೋಧವನ್ನು ವ್ಯಕ್ತಪಡಿಸುವ ವ್ಯಕ್ತಿಗಳಿಗೆ ಮೂಲಭೂತವಾಗಿ ತಮ್ಮ ಸೈದ್ದಾಂತಿಕ ನಿಲುವುಗಳಲ್ಲೇ ಸ್ಪಷ್ಟತೆ ಇರುವುದಿಲ್ಲ. ಇದೊಂದು ಅತ್ಯಂತ ಕೀಳು ಮಟ್ಟದ ಪ್ರಚಾರದ ಪ್ರತಿರೋಧ. ಇಲ್ಲಿ ಮಸಿ ಬಳಿಯುತ್ತಿರುವುದು ವಿರೋಧಿಯ ಮುಖಕ್ಕೆ, ಆದರೆ ಅದರ ಕಪ್ಪು ಬಣ್ಣದ ಅಂಧಕಾರ ಬಳಿದವನ ವ್ಯಕ್ತಿತ್ವದ ಸಂಕೇತವಾಗಿದೆ. ಮುಖಕ್ಕೆ ಬಳಿದ ಕಪ್ಪುಮಸಿ ನೀರಿನಿಂದ ತೊಳೆದರೆ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ.

ಇದನ್ನೂ ಓದಿ : https://vijayatimes.com/chethan-ahimsha-attends-magistrate-court/

ಆದರೆ ಬಳಿದವನ ಮನಸ್ಸಿನೊಳಗಿನ ಕಪ್ಪು ಬಣ್ಣದ ಅಂಧಕಾರವನ್ನು ತೊಳೆಯುವುದು ಹೇಗೆ? ಭಿನ್ನವಿದ್ದು ಬೆರೆಯಬಹುದು ಎಂಬ ಜಿಎಸ್‍ಎಸ್‍ನವರ ಮಾತಿನಂತೆ ನಮ್ಮ ನಡುವೆ ಇರುವ ಸೈದ್ದಾಂತಿಕ ಭಿನ್ನಾಭಿಪ್ರಾಯಗಳನ್ನು ಮತ್ತು ರಾಜಕೀಯ ಪ್ರತಿರೋಧಗಳನ್ನು ಚರ್ಚೆಗಳ ಮೂಲಕ ಮಾತ್ರ ವ್ಯಕ್ತಪಡಿಸಬೇಕು. ಭಿನ್ನತೆಗಳ ನಡುವೆಯೂ ಸಮಾಜದ ಸ್ವಾಸ್ಥ್ಯಕ್ಕಾಗಿ ನಾವೆಲ್ಲರೂ ಬೆರೆಯಬೇಕು. ರೈತಪರ ಹೋರಾಟಗಾರ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದದ್ದು ಉತ್ತಮ ಬೆಳವಣಿಗೆಯಲ್ಲ.

Bharath shetty

ಇದು ಕೀಳು ಮನಸ್ಥಿತಿಯ ಸಂಕೇತವಾಗಿದೆ. ರಾಕೇಶ್ ಟಿಕಾಯತ್ ಅವರ ನಿಲುವುಗಳನ್ನು ಟೀಕಿಸಬಹುದು, ಆದರೆ ಅವರ ಮುಖಕ್ಕೆ ಮಸಿ ಬಳಿದಿರುವುದನ್ನು ಸಮರ್ಥಿಸುವುದು ಆರೋಗ್ಯವಂತ ನಾಗರಿಕ ಸಮಾಜದ ಲಕ್ಷಣವಲ್ಲ. ಈ ದೇಶದಲ್ಲಿ ಬ್ರಿಟಿಷರ ಕ್ರೌರ್ಯವನ್ನು ಗಾಂಧಿಜೀಯವರು ಎದುರಿಸಿದ್ದು, ಅಹಿಂಸೆ ಎಂಬ ಅಸ್ತ್ರದ ಮೂಲಕ. ಹೀಗಾಗಿ ನಾವು ನಮ್ಮ ಎಲ್ಲ ಪ್ರತಿರೋಧವನ್ನು ಅಹಿಂಸೆಯ ನೆಲೆಗಟ್ಟಿನ ಮೂಲಕವೇ ದಾಖಲಿಸೋಣ.

ಇದನ್ನೂ ಓದಿ : https://vijayatimes.com/siddaramaiah-questions-rss/

ಇಂದು ನಾವು ಹಿಂಸೆಯ ಬೀಜ ಭಿತ್ತಿದರೆ ಹಿಂಸೆಯ ಫಲವೇ ದೊರೆಯುತ್ತದೆ. ಅಹಿಂಸೆಯ ಬೀಜ ಭಿತ್ತಿದರೆ, ಭವಿಷ್ಯದಲ್ಲಿ ಶಾಂತಿಯ ಫಲ ದೊರೆಯುತ್ತದೆ.

Tags: Ink markKarnatakapoliticalpolitics

Related News

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 24, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.