• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವಿಜಯ ಟೈಮ್ಸ್‌

ಎಮ್ಮೆಗಳಲ್ಲಿ ಬಿಳಿತೊನ್ನು ಸಮಸ್ಯೆ ಯಾಕೆ ಕಾಣಿಸಿಕೊಳ್ಳುತ್ತದೆ? ಇಲ್ಲಿದೆ ಉತ್ತರ!

Mohan Shetty by Mohan Shetty
in ವಿಜಯ ಟೈಮ್ಸ್‌
buffalo
0
SHARES
7
VIEWS
Share on FacebookShare on Twitter

ಪ್ರಾಣಿಗಳ ಬಿಳಿತೊನ್ನು ಮನುಷ್ಯರಿಗೆ ಬಾರದು. ಎಮ್ಮೆ, ಜಾನುವಾರುಗಳಲ್ಲಿ ಅಪರೂಪಕ್ಕೆ ಕಾಣುವ ಈ ರೀತಿಯ ಬಿಳಿತೊನ್ನು ನೋಡಿರುತ್ತೀರಿ. ಅನೇಕರಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಈ ಬಿಳಿತೊನ್ನು ಹಾಲಿನ ಮುಖಾಂತರ ಅಥವಾ ಅದರ ಚರ್ಮವನ್ನು ಸ್ಪರ್ಶಿಸಿದಾಗ ಮನುಷ್ಯರಿಗೂ ಅಂಟುವುದೆಂಬ ತಪ್ಪು ಕಲ್ಪನೆ ಇರುತ್ತದೆ. ಇದೇ ಕಾರಣಕ್ಕೆ ಬಿಳಿತೊನ್ನು ಸಮಸ್ಯೆ ಇರುವ ಎಮ್ಮೆಗಳಿಗೆ ಗಿರಾಕಿಗಳು ಇಲ್ಲದೆ ಮಾಲೀಕರು ನಷ್ಟ ಅನುಭವಿಸುತ್ತಾರೆ. ಆದರೆ ವೈಜ್ಞಾನಿಕವಾಗಿ ಅದು ನಿರಾಧಾರವಾಗಿದ್ದು, ಈ ರೀತಿಯ ಬಿಳಿತೊನ್ನು ಮನುಷ್ಯರಿಗೆ ಖಂಡಿತ ದಾಟುವುದಿಲ್ಲ.

buffalo

ನೀವು ಧೈರ್ಯವಾಗಿ ಅಂತಹ ಜಾನುವಾರುಗಳ ಹಾಲನ್ನು ಸೇವಿಸಬಹುದು ಹಾಗೂ ಸಾಕಾಣಿಕೆ ಮಾಡಬಹುದು. ಚರ್ಮದಲ್ಲಿ “ಮೆಲಾನಿನ್” ಪ್ರಮಾಣ ಕಡಿಮೆಯಾಗಿ ಈ ರೀತಿಯ ಬಿಳಿತೊನ್ನು ಕಂಡು ಬರುತ್ತದೆ ಎಂದು ತಿಳಿದಿರುವ ಸಂಗತಿಯಾಗಿದೆ. ಒಮ್ಮೆ ಪಶು ವೈದ್ಯಕೀಯ ಕಾಲೇಜಿನಲ್ಲಿ ಫಾರ್ಮಕಾಲಜಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಶ್ರೀಧರ್ ಅವರೊಂದಿಗೆ ಈ ಕುರಿತು ಚರ್ಚಿಸಿದಾಗ ಜಾನುವಾರುಗಳಲ್ಲಿ ತೊನ್ನಿನ ಸಮಸ್ಯೆಗೆ ಹಲವಾರು ಕಾರಣಗಳಿದ್ದು, ಹೆಚ್ಚಿನ ಸಂದರ್ಭಗಳಲ್ಲಿ ಎಮ್ಮೆಗಳಿಗೆ ತಾಮ್ರದ ಕೊರತೆಯಿಂದ ತೊನ್ನು ಕಂಡು ಬರುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದರು.

buffalo

ಅದರ ನಿವಾರಣೆಗಾಗಿ ದಿನಕ್ಕೆ 3-5 ಗ್ರಾಂ ನಷ್ಟು (ಅರ್ಧ ಟೀ ಚಮಚ) ತುತ್ತವನ್ನು ನಿಯಮಿತವಾಗಿ 4-6 ವಾರಗಳ ಕಾಲ ನೀಡಿದಲ್ಲಿ ಉತ್ತಮ ಫಲಿತಾಂಶ ನೀಡಬಹುದೆಂಬ ಸಲಹೆಯನ್ನು ನೀಡಿದ್ದರು. ಆದರೆ ತುತ್ತವನ್ನು 5 ಗ್ರಾಂ ಗಿಂತ ಹೆಚ್ಚಿಗೆ ನೀಡಿದರೆ ಅಡ್ಡ ಪರಿಣಾಮ ಉಂಟಾಗಬಹುದು, ಆದ್ದರಿಂದ ಪಶುವೈದ್ಯರ ಮಾರ್ಗದರ್ಶನದಲ್ಲಿ ಎಚ್ಚರ ವಹಿಸಿ ನೀಡಬೇಕಾದೀತು.

  • ಡಾ.ಯುವರಾಜ್ ಹೆಗಡೆ, ಪಶುವೈದ್ಯರು, ತೀರ್ಥಹಳ್ಳಿ.
  • Source : ಪರಿಸರ ಪರಿವಾರ
Tags: buffaloKarnatakaproblemwhitepatches

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.