• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಸ್ಟ್ರಾಜೆನಿಕಾ ಅಡ್ಡಪರಿಣಾಮದ ಬಗ್ಗೆ ಸ್ಪಷ್ಟನೆ: ಲಸಿಕೆ ಬಳಕೆ ಮಾಡಬಹುದು ಎಂದ ಡಬ್ಲ್ಯುಎಚ್ಒ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಆಸ್ಟ್ರಾಜೆನಿಕಾ ಅಡ್ಡಪರಿಣಾಮದ ಬಗ್ಗೆ ಸ್ಪಷ್ಟನೆ: ಲಸಿಕೆ ಬಳಕೆ ಮಾಡಬಹುದು ಎಂದ ಡಬ್ಲ್ಯುಎಚ್ಒ
0
SHARES
0
VIEWS
Share on FacebookShare on Twitter

ಲಂಡನ್, ಮಾ. 18: ಕೊರೊನಾ ವಿರುದ್ಧ ಆಕ್ಸ್​ಫರ್ಡ್ ಆಸ್ಟ್ರಾಜೆನೆಕಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಬೆಂಬಲವನ್ನು ಸೂಚಿಸಿದ್ದು, ಈ ಲಸಿಕೆಯ ಬಳಕೆ ಮಾಡಬಹುದು ಎಂದು ಅನುಮೋದನೆ ನೀಡಿದೆ. ಈ ಲಸಿಕೆ ಪಡೆದ ಸುಮಾರು ಕೆಲವರಿಗೆ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾಗುವುದರ ಜೊತೆಗೆ, ಎರಡು ಸಾವು ಸಂಭವಿಸಿದ ಕಾರಣ ಫ್ರಾನ್ಸ್, ಜರ್ಮನಿ, ಇಟಲಿ ಸಹಿತ ಆರಕ್ಕೂ ಹೆಚ್ಚು ಯುರೋಪಿಯನ್ ದೇಶಗಳು ಆಕ್ಸ್​ಫರ್ಡ್ ಆಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ನಿಲ್ಲಿಸಿದ್ದವು.

ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಪ್ರತಿಕ್ರಿಯೆ ತಿಳಿಸಿದ್ದು, ಆಸ್ಟ್ರಾಜೆನೆಕಾ ಲಸಿಕೆಯ ಲಾಭಗಳು ಅಥವಾ ಧನಾತ್ಮಕ ಅಂಶಗಳು ಅದರ ಅಪಾಯದ ಪ್ರಮಾಣವನ್ನು ಮೀರಿಸುತ್ತವೆ. ಆದ್ದರಿಂದ ಈ ಲಸಿಕೆಯ ಬಳಕೆಯನ್ನು ಮುದುವರಿಸಲು ಸೂಚಿಸಿದೆ.

ಕೊವಿಡ್-19 ವಿರುದ್ಧದ ಲಸಿಕೆಯು ಇತರೆ ಕಾರಣಗಳಿಂದ ಉಂಟಾಗುವ ಸಾವು ಅಥವಾ ಅನಾರೋಗ್ಯವನ್ನು ತಡೆಗಟ್ಟುವುದಿಲ್ಲ. ರಕ್ತ ಹೆಪ್ಪುಗಟ್ಟಿದಂಥ ಘಟನೆಗಳು ನಿಯಮಿತವಾಗಿ ಉಂಟಾಗುತ್ತಿತ್ತು. ದೊಡ್ಡ ಮಟ್ಟದ ಲಸಿಕೆ ವಿತರಣಾ ಅಭಿಯಾನದ ಸಂದರ್ಭ ಕೆಲವು ಪ್ರತಿಕೂಲ ಘಟನೆಗಳು ನಡೆಯುವುದು, ಅವುಗಳ ವಿರುದ್ಧ ಪರಿಣಾಮಕಾರಿಯಾಗಿ ರೋಗನಿರೋಧಕ ಶಕ್ತಿ ಬೆಳೆಸಿಕೊಳ್ಳುವುದು ಅನಿವಾರ್ಯ. ಇಂಥಾ ಘಟನೆಗಳು ಲಸಿಕೆಗೆ ಸಂಬಂಧಪಟ್ಟವು ಎಂದು ಅರ್ಥವಲ್ಲ. ಆದರೆ, ಅವುಗಳನ್ನು ತನಿಖೆ ನಡೆಸುವುದು ಒಳ್ಳೆಯ ನಡೆಯೇ ಆಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಪತ್ರದಲ್ಲಿ ಉಲ್ಲೇಖಿಸಿದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.