• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವಿಜಯ ಟೈಮ್ಸ್‌

ಗುಬ್ಬಚ್ಚಿಗಳ ಸಂಖ್ಯೆ ಕ್ಷೀಣಿಸಲು ವೈಜ್ಞಾನಿಕ ಸಮೀಕ್ಷೆ ನೀಡಿರುವ ವರದಿಯ ಪ್ರಮುಖ ಕಾರಣಗಳು ಹೀಗಿವೆ!

Mohan Shetty by Mohan Shetty
in ವಿಜಯ ಟೈಮ್ಸ್‌
sparrow
0
SHARES
3
VIEWS
Share on FacebookShare on Twitter

ಪ್ರತಿವರ್ಷ ಮಾರ್ಚ್(March) 20 ರಂದು ಗುಬ್ಬಚ್ಚಿಗಳ(Sparrow Day) ದಿನ ಆಚರಿಸಲಾಗುತ್ತದೆ. ಆದರೆ, ಗುಬ್ಬಚಿಗಳ ದಿನ ಆಚರಣೆಗೆ ಗುಬ್ಬಚ್ಚಿಗಳೇ ಇಲ್ಲದಂತಾಗಿದೆ! ಎಂಥ ವಿಪರ್ಯಾಸವಿದು? ಅಂದಿನ ಸಮಯದಲ್ಲಿ ಗುಬ್ಬಚ್ಚಿಗಳು ಪ್ರತಿಯೊಬ್ಬರ ಮನೆಯ ಕಿಟಕಿ, ಅಂಚು, ಗಿಡ-ಮರಗಳ ಮೇಲೆ ಕುಳಿತು ಚಿಲಿಪಿಲಿ ಸದ್ದು ಮಾಡುತ್ತಿದ್ದವು. ಆದರೆ, ಇಂದು ಗುಬ್ಬಚ್ಚಿಗಳ ಸಂತತಿ ಕಣ್ಣಿಗೆ ಕಾಣದಂತೆ ಮಾಯವಾಗಿವೆ! ಎಲ್ಲೋ ಒಂದು ಮೂಲೆಯಲ್ಲಿ ಅಪರೂಪದಲ್ಲಿ ಅಪರೂಪಕ್ಕೆ ಕಾಣಸಿಗುತ್ತದೆ ಒಂದೋ ಎರಡು ಗುಬ್ಬಚ್ಚಿಗಳು. ಹೌದು, ಈ ಸಂಗತಿಯನ್ನು ನಂಬಲು ಕಷ್ಟಸಾಧ್ಯವೇ ನಿಜ.

sparrow

ಭಾನುವಾರ 20 ಮಾರ್ಚ್ ವಿಶ್ವ ಗುಬ್ಬಚ್ಚಿಗಳ ದಿನ ಆಚರಣೆ ಮಾಡಿದರೂ ಕೂಡ ಗುಬ್ಬಚ್ಚಿಗಳಿಗೆ ಸೂರಿಲ್ಲದ, ಜೀವನವಿಲ್ಲದ ಆಚರಣೆಯಾಗಿದೆ ಎಂಬುದು ವಿಷಾಧ. ಸದ್ಯ ಗುಬ್ಬಚ್ಚಿಗಳ ಸಂತತಿ ಕ್ಷೀಣಿಸಲು ಕಾರಣವೇನು ಎಂಬುದನ್ನು ತಿಳಿಯಲು ಇತ್ತೀಚಿಗೆ ಹೊರಬಂದ ವೈಜ್ಷಾನಿಕ ಸಮೀಕ್ಷೆಯೊಂದರ ಪ್ರಮುಖ ವರದಿಗಳು ಹೀಗಿವೆ.

  • ಪೆಟ್ರೋಲ್ ದಹನವಾದಾಗ ಹೊರಬರುವ ಮೀಥೈಲ್ ನೈಟ್ರೇಟ್‍ನಂತಹ ರಾಸಾಯನಿಕಗಳು ಕೆಲವು ಕೀಟಗಳನ್ನು ಕೊಲ್ಲುತ್ತವೆ. ಈ ಕೀಟಗಳನ್ನು ಗುಬ್ಬಿಗಳು ತಮ್ಮ ಮರಿಗಳಿಗೆ ತಿನ್ನಿಸುತ್ತಿದ್ದವು. ಇದು ಗುಬ್ಬಿಗಳ ಕಣ್ಮರೆಗೆ ಕಾರಣವಾಗಿದೆ.
wildlife
  • ಮನೆ ನಿರ್ಮಾಣದ ಶೈಲಿ ಬದಲಾಯಿತು. ಎಲ್ಲವೂ ಕಾಂಕ್ರಿಟ್‍ಮಯವಾಗಿದೆ. ಹೀಗಾಗಿ ಗೂಡುಕಟ್ಟಲು ಗುಬ್ಬಿಗಳಿಗೆ ಸೂಕ್ತ ಜಾಗವಿಲ್ಲದಂತಾಗಿದೆ. ಈ ಹಿಂದೆ ಮನೆಗಳ ಮುಂದೆ ದವಸ, ಧಾನ್ಯಗಳನ್ನು ಕೇರುತ್ತಿದ್ದರು. ಅಳಿದುಳಿದ ಧ್ಯಾನ್ಯಗಳು ಗುಬ್ಬಿಗಳಿಗೆ ಆಹಾರವಾಗುತ್ತಿತ್ತು. ಈಗ ಇವೆಲ್ಲಾ ಸಂಪೂರ್ಣವಾಗಿ ನಿಂತಿವೆ.
sparrow
  • ಹಿಂದಿನ ಕಾಲದಲ್ಲಿ ಅಂಗಡಿ, ಮುಂಗಟ್ಟುಗಳಲ್ಲಿ ಗೋಣಿ ಚೀಲದಲ್ಲಿ ಧಾನ್ಯಗಳಿರುತ್ತಿದ್ದವು ಹಾಗೂ ಅವನ್ನು ಹೊರೆಗೆ ಇರಿಸಿರುತ್ತಿದ್ದರು. ಇದರಿಂದ ಧಾನ್ಯ ಆಯುವುದು ಗುಬ್ಬಿಗಳಿಗೆ ಸುಲಭವಾಗುತ್ತಿತ್ತು. ಈಗ ಎಲ್ಲವೂ ಪ್ಲಾಸ್ಟಿಕ್ ಕವರ್‍ಗಳಲ್ಲಿ ಬಂಧಿಯಾಗಿವೆ. ಮೊಬೈಲ್ ವಿಕಿರಣಗಳಿಂದ ತೊಂದರೆ ಎಂದು ಹೇಳಲಾಗುತ್ತದೆಯಾದರೂ ಇದಕ್ಕೆ ಇವರೆಗೂ ವೈಜ್ಞಾನಿಕ ಆಧಾರಗಳು ಸಿಕ್ಕಿಲ್ಲ. ಗುಬ್ಬಿಗಳಿಗೆ ಬೇಕಾದ ಆವಾಸ್ಥಾನ ಇಲ್ಲದ್ದು( ಗಿಡ-ಮರಗಳ ಸಂಖ್ಯೆ ಕಡಿಮೆಯಾಗಿದ್ದು), ಮನೆಯ ಹಿಂದೆ, ಮುಂದೆ ಕೈತೋಟಗಳು ಕ್ಷೀಣಿಸಿದ್ದು, ಇಂಥವೂ ಅವುಗಳ ಸಂಖ್ಯೆ ಕ್ಷೀಣಿಸಲು ಕಾರಣವಾಗಿವೆ.
  • Source : ಪರಿಸರ ಪರಿವಾರ
Tags: birdsinformationlifesparrowwildlife

Related News

ದಂತ ಮಂಡಳಿ ಚುನಾವಣೆಯಲ್ಲಿ ಅಕ್ರಮ: ಮತ ಎಣಿಕೆಗೆ ಹೈಕೋರ್ಟ್ ತಡೆ
Vijaya Time

5 ಹಾಗೂ 8ನೇ ತರಗತಿ ಬೋರ್ಡ್‌ ಪರೀಕ್ಷೆ: ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್

March 11, 2023
Japan
ವಿಜಯ ಟೈಮ್ಸ್‌

ಜಪಾನಿನ ಈ ಪ್ರಸಿದ್ಧ ಚಿತ್ರದ ಬಗ್ಗೆ ನಿಮಗೆ ಗೊತ್ತಿದೆಯೇ? ಇಲ್ಲಿದೆ ಮಾಹಿತಿ!

May 23, 2022
ramayana
ವಿಜಯ ಟೈಮ್ಸ್‌

ರಾಮಾಯಣ ನಿಜವಾಗಲೂ ಸಂಭವಿಸಿದೆ ಎಂದೇಳಲು ದೊರೆತ ಸಾಕ್ಷಿಗಳು ಇವೇ ನೋಡಿ!

May 18, 2022
Su Naing
ವಿಜಯ ಟೈಮ್ಸ್‌

ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಜಗತ್ತಿನ ಅತ್ಯಂತ ಸಣ್ಣ ಸೊಂಟ ಹೊಂದಿರುವ ಮಹಿಳೆ!

May 11, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.