• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದಲ್ಲಿ ಗುಲಾಬಿ ಬಣ್ಣದ ಚಿರತೆ ಪ್ರತ್ಯಕ್ಷ

Preetham Kumar P by Preetham Kumar P
in ದೇಶ-ವಿದೇಶ
ಭಾರತದಲ್ಲಿ ಗುಲಾಬಿ ಬಣ್ಣದ ಚಿರತೆ ಪ್ರತ್ಯಕ್ಷ
0
SHARES
1
VIEWS
Share on FacebookShare on Twitter

ಉದಯಪುರ 12 : ಭಾರತದಲ್ಲಿ ಇದೇ ಮೊದಲು ಅಪರೂಪದ ‘ಗುಲಾಬಿ’ ಚಿರತೆ ಇತ್ತೀಚೆಗೆ ಪತ್ತೆಯಾಗಿದೆ. ರಾಜಸ್ಥಾನದ ದಕ್ಷಿಣ ಭಾಗದಲ್ಲಿರುವ ಪಾಲಿ ಜಿಲ್ಲೆಯ ಅರಾವಳ್ಳಿ ಬೆಟ್ಟ ಪ್ರದೇಶದ ರಾಣಕ್ಪುರ ಭಾಗದಲ್ಲಿ ಈ ವಿಸ್ಮಯಕಾರಿ ಚಿರತೆ ಕಂಡುಬಂದಿದೆ.

ಸ್ಟ್ರಾಬೆರಿ ಬಣ್ಣದ ಚುಕ್ಕೆಗಳಿರುವ ಈ ಅಪರೂಪದ ಚಿರತೆಯನ್ನು ಆಗಾಗ್ಗೆ ಕಂಡಿರುವುದಾಗಿ ರಾಣಕ್ಪುರ ಮತ್ತು ಕುಂಭಾಲಗಡ ನಿವಾಸಿಗಳು ತಿಳಿಸಿದ್ದಾರೆ. ಇದು ಈ ಗ್ರಾಮಗಳ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಪತ್ತೆಯಾಗಿದೆ. ಇಲ್ಲಿನ ಅಗಾಧ ವಿಸ್ತಾರದ ಅರಣ್ಯ ಪ್ರದೇಶದಿಂದಾಗಿ ಈ ಗುಲಾಬಿ ಚಿರತೆ ಎಲ್ಲಾ ಕಡೆ ಓಡಾಡುತ್ತಿದೆ ಎಂದು ರಾಜಸಮಂದ್ ಡಿಸಿಎಫ್ ಫತೇಹ್ ಸಿಂಗ್ ರಾಥೋರ್ ಹೇಳಿದ್ದಾರೆ.

ಭಾರತೀಯ ಚಿರತೆಗಳು ಸಾಮಾನ್ಯವಾಗಿ ಕಂದು ಹಳದಿ ಬಣ್ಣ ಹಾಗೂ ಕಪ್ಪು ಚುಕ್ಕೆ ಹೊಂದಿರುತ್ತವೆ. ಗುಲಾಬಿ ಚಿರತೆಯು ಕೆಂಪು ಕಂದು ಚರ್ಮ ಹಾಗೂ ಸಾಮಾನ್ಯ ಚಿರತೆಗಳಿಗೆ ಹೋಲಿಸಿದರೆ ವಿಶಿಷ್ಟ ಮತ್ತು ವಿಭಿನ್ನ ಚುಕ್ಕೆಗಳನ್ನು ಹೊಂದಿರುತ್ತದೆ. ಈ ಗುಲಾಬಿ ಚಿರತೆಯಲ್ಲಿನ ಚರ್ಮದಲ್ಲಿನ ಸ್ಟ್ರಾಬೆರಿ ಚುಕ್ಕೆಗಳು ಎರಿತ್ರಿಸಂ- ಅಂದರೆ ಕೆಂಪು ವರ್ಣ ಕೋಶಗಳ ಅತಿಯಾದ ಉತ್ಪಾದನೆಯಿಂದ ಅಥವಾ ಗಾಢ ವರ್ಣಕೋಶಗಳ ಕಡಿಮೆ ಉತ್ಪಾದನೆಯಿಂದ ಉಂಟಾಗಿರಬಹುದಾದ ಆನುವಂಶಿಕ ಸ್ಥಿತಿ ಇರಬಹುದು ಎಂದು ತಿಳಿದುಬಂದಿದೆ.

Tags: forestleopardpink leopardrajasthanwildlife

Related News

ಕಟುಕರಿಗೆ ಗೋವುಗಳನ್ನು ಮಾರುತ್ತಿರುವ ಇಸ್ಕಾನ್: ಬಿಜೆಪಿ ಸಂಸದೆ ಮೇನಕಾ ಗಾಂಧಿ ಗಂಬೀರ ಆರೋಪ
ದೇಶ-ವಿದೇಶ

ಕಟುಕರಿಗೆ ಗೋವುಗಳನ್ನು ಮಾರುತ್ತಿರುವ ಇಸ್ಕಾನ್: ಬಿಜೆಪಿ ಸಂಸದೆ ಮೇನಕಾ ಗಾಂಧಿ ಗಂಬೀರ ಆರೋಪ

September 27, 2023
ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!
ದೇಶ-ವಿದೇಶ

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

September 27, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.