• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಯಶಸ್ವಿಯಾಗಿ ಉಡಾವಣೆ ಯಾಯಿತು ವರ್ಷದ ಮೊದಲ ಉಪಗ್ರಹ

Sharadhi by Sharadhi
in ಗುಡ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ
ಯಶಸ್ವಿಯಾಗಿ ಉಡಾವಣೆ ಯಾಯಿತು ವರ್ಷದ ಮೊದಲ ಉಪಗ್ರಹ

Free Satellite Internet

0
SHARES
4
VIEWS
Share on FacebookShare on Twitter

ಶ್ರೀಹರಿಕೋಟಾ, ನ. 07: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (ಎಸ್ ಡಿಎಸ್ ಸಿ) ಎಸ್ ಆರ್ ಎಚ್ ಆರ್ ನಿಂದ 9 ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹಕವು ತನ್ನ 51ನೇ ಮಿಷನ್ (ಪಿಎಸ್ ಎಲ್ ವಿ-ಸಿ49) ಇಓಎಸ್-01 ಅನ್ನು ಪ್ರಾಥಮಿಕ ಉಪಗ್ರಹವಾಗಿ ಉಡಾವಣೆ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೇರಿದಂತೆ ಒಂಬತ್ತು ಅಂತಾರಾಷ್ಟ್ರೀಯ ಉಪಗ್ರಹಗಳೊಂದಿಗೆ ಭಾರತದ ಧ್ರುವ ಉಪಗ್ರಹ ಉಡಾವಣಾ ವಾಹನ (ಪಿಎಸ್ ಎಲ್ ವಿ)-ಸಿ49 ಉಪಗ್ರಹವನ್ನ ಶನಿವಾರ ಮಧ್ಯಾಹ್ನ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಯಿತು.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ 2020ರ ನವೆಂಬರ್ 7ರಂದು ಉಡಾವಣೆಯನ್ನ ತಾತ್ಕಾಲಿಕವಾಗಿ 1502 Hrs IST ನಲ್ಲಿ ನಿಗದಿಮಾಡಲಾಗಿದೆ’ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಭಾರತದ ಪಿಎಸ್ ಎಲ್ ವಿ-ಸಿ49 ಹಯು EOS-01 ಅನ್ನ ಪ್ರಾಥಮಿಕ ಉಪಗ್ರಹವಾಗಿ ಒಂಬತ್ತು ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಿದೆ.

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.