• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿಗೆ ಡಿಕೆಶಿ ಅವರಂತ ಕಳ್ಳರ ಅವಶ್ಯಕತೆ ಇಲ್ಲ : ಯತ್ನಾಳ್!

Mohan Shetty by Mohan Shetty
in ರಾಜಕೀಯ, ರಾಜ್ಯ
Yathnal
0
SHARES
0
VIEWS
Share on FacebookShare on Twitter

ಬಿಜೆಪಿ(BJP) ಪಕ್ಷಕ್ಕೆ ಡಿ.ಕೆ.ಶಿವಕುಮಾರ್(DK Shivkumar) ಅವರಂತ ಕಳ್ಳರ ಅವಶ್ಯಕತೆಯಿಲ್ಲ.

DKS

ವಿಜಯಪುರ(Vijayapura) ಜಿಲ್ಲೆಯಲ್ಲೂ ಅಂತಹ ಇಬ್ಬರು ಕಳ್ಳರು ಬಿಜೆಪಿ ಸೇರಲು ಪ್ರಯತ್ನ ನಡೆಸಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ(BJP MLA) ಬಸವನಗೌಡ ಪಾಟೀಲ್ ಯತ್ನಾಳ್(Basavanagowda Patil Yathnal) ಹೇಳಿದರು. ವಿಜಯಪುರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ, ಇಡಿ, ಸುಪ್ರೀಂಕೋರ್ಟ್, ಸಿಬಿಐನಂತ ಸ್ವಾಯತ್ತ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಣೆ ಮಾಡುತ್ತವೆ. ಹೀಗಾಗಿ ಡಿ.ಕೆ.ಶಿವಕುಮಾರ್(DK Shivkumar) ಮೇಲೆ ಇಡಿ ಚಾರ್ಚ್‍ಶೀಟ್ ಸಲ್ಲಿಸಿರುವುದಕ್ಕೂ ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ.

ಇದನ್ನೂ ಓದಿ : https://vijayatimes.com/rare-species-sea-cow/

ಈ ಹಿಂದೆ ಬಿಜೆಪಿ ನಾಯಕ ಜಿ.ಎಂ.ಸಿದ್ದೇಶ್ವರ್, ಪ್ರಭಾಕರ ಕೋರೆ ಮನೆ ಮೇಲೂ ಇಡಿ ದಾಳಿ ನಡೆಸಿತ್ತು. ಅನೇಕ ಬಿಜೆಪಿ ನಾಯಕರ ಮೇಲೂ ಇಡಿ ದಾಳಿ ನಡೆಸಿದೆ. ನಾಳೆ ನನ್ನ ವಿರುದ್ದವೂ ಲೋಪ ಕಂಡು ಬಂದಲ್ಲಿ ನನ್ನ ಮನೆ ಮೇಲೂ ದಾಳಿ ನಡೆಸಬಹುದು. ಹೀಗಾಗಿ ಇದಕ್ಕೆಲ್ಲಾ ರಾಜಕೀಯ ಬೆರೆಸುವುದು ಒಳ್ಳೆಯದಲ್ಲ ಎಂದು ಇಡಿ ಕಾರ್ಯವನ್ನು ಶ್ಲಾಘಿಸಿದರು. ಇನ್ನು ಡಿಕೆಶಿ ಅವರಂತ ಕಳ್ಳರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಪಕ್ಷದ ಸಿದ್ದಾಂತ ಎಲ್ಲಿ ಉಳಿಯಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಲೂಟಿ ಮಾಡಿರುವ ವಿಜಯಪುರ ಜಿಲ್ಲೆಯ ಇಬ್ಬರೂ ಕಳ್ಳರು ಈಗ ಬಿಜೆಪಿ ಸೇರಲು ಮುಂದಾಗಿದ್ದಾರೆ.

basavana gowda

ಹೀಗಾದಲ್ಲಿ ಪಕ್ಷಕ್ಕಾಗಿ ದುಡಿದವರು ಎಲ್ಲಿ ಹೋಗಬೇಕು. ಮೇಲಿನವರು ಇಂತವರನ್ನು ಪಕ್ಷಕ್ಕೆ ಕರೆತಂದರೆ ಕಾರ್ಯಕರ್ತರು ಎಲ್ಲಿ ಹೋಗಬೇಕೆಂದು ವರಿಷ್ಠರನ್ನು ಪ್ರಶ್ನಿಸುತ್ತೇನೆ ಎಂದರು. ಇನ್ನು ವಿಜಯಪುರದಲ್ಲಿ ಅಣ್ಣ ಕಾಂಗ್ರೆಸ್‍ನಲ್ಲಿದ್ದು, ಸೋನಿಯಾ ಗಾಂಧಿಗಾಗಿ ಪ್ರಾಣ ಕೊಡುತ್ತೇನೆ ಎನ್ನುತ್ತಾನೆ. ಇತ್ತ ತಮ್ಮ ನರೇಂದ್ರ ಮೋದಿಯವರಿಗಾಗಿ ಪ್ರಾಣ ಕೊಡುತ್ತೇನೆ ಎನ್ನುತ್ತಾನೆ. ಇಂತವರಿಗೆ ಪಕ್ಷದಲ್ಲಿ ಅವಕಾಶ ನೀಡದೇ,

ಇದನ್ನೂ ಓದಿ : https://vijayatimes.com/indira-canteen-to-iskon-trust/

ಪಕ್ಷಕ್ಕಾಗಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಅವಕಾಶ ನೀಡಬೇಕೆಂದು ಪರೋಕ್ಷವಾಗಿ ಶಿವಾನಂದ ಪಾಟೀಲ್ ಮತ್ತು ಅವರ ಸಹೋದರ ವಿಜುಗೌಡ ಪಾಟೀಲ್‍ರನ್ನು ಕುಟುಕಿದರು.

Tags: DKSKarnatakapoliticalpoliticsYathnal

Related News

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023
ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 30, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.