• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮೇ ಎರಡನೇ ವಾರದೊಳಗೆ ಮುಖ್ಯಮಂತ್ರಿಗಳ ಬದಲಾವಣೆ : ಬಸವನಗೌಡ ಯತ್ನಾಳ್!

Mohan Shetty by Mohan Shetty
in ರಾಜಕೀಯ, ರಾಜ್ಯ
basavanagowda
0
SHARES
0
VIEWS
Share on FacebookShare on Twitter

ಮೊನ್ನೆಯಿಂದಲೂ ರಾಜ್ಯದ ಬಿಜೆಪಿಯೊಳಗೆ ಸಿಎಂ ಸ್ಥಾನ ಬದಲಾವಣೆ ಕುರಿತು ವದಂತಿಗಳು ಹರಿದಾಡುತ್ತಲೇ ಇದೆ. ಈ ಊಹಪೋಹಗಳಿಗೆ ಸಾಕ್ಷಿಯಂತೆ ವಿಜಯಪುರ(Vijayapura) ಬಿಜೆಪಿ ಶಾಸಕ(BJP MLA) ಬಸವನಗೌಡ ಪಾಟೀಲ್ ಯತ್ನಾಳ್(Basavanagowda Patil Yatnal) ಮೇ 10ರೊಳಗೆ ಸಿಎಂ ಬದಲಾವಣೆ ಆಗಬಹುದು ಎಂದು ಹೇಳಿಕೆ ಕೊಟ್ಟಿದ್ದಾರೆ.

Basavanagowda

ಹೌದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಸಚಿವರಾದ ಅಮಿತ್ ಶಾ(Amit shah) ಅವರು ಇಂದು ಕರ್ನಾಟಕ ರಾಜ್ಯಕ್ಕೆ ಆಗಮಿಸಿದ್ದಾರೆ. ಪಕ್ಷದ ಒಗ್ಗಟ್ಟು ಮತ್ತು ದೃಢ ನಿರ್ಧಾರಗಳನ್ನು ಸೂಚಿಸಲು, ಒಳಿತಿನ ನಿರ್ಣಯ ನೀಡಲು ಜೊತೆಗಿದ್ದಾರೆ. ಸಿಎಂ(CM) ಬಸವರಾಜ್ ಬೊಮ್ಮಾಯಿ(Basavaraj Bommai) ಅವರ ಮನೆಗೆ ಭೇಟಿ ನೀಡಿದ್ದು, ಪಕ್ಷದವರನ್ನು ಒಟ್ಟುಗೂಡಿಸಿ ಒಂದಿಷ್ಟು ಚರ್ಚೆ ನಡೆಸುತ್ತಾರೆ. ಸೋಮವಾರ ನವದೆಹಲಿಯಲ್ಲಿ ಹೈಪವರ್ ಸಭೆ ನಡೆಸಲಾಗಿದೆ. ಅಂತಿಮ ತೀರ್ಮಾನವನ್ನು ಪ್ರಧಾನಿ ಮೋದಿ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : https://vijayatimes.com/parle-g-biscuits-history/

ಇನ್ನು ಸಿಎಂ ಬದಲಾವಣೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಕೊಟ್ಟ ಹೇಳಿಕೆಗೆ ಪ್ರತಿಕ್ರಿಯೇ ನೀಡಿದ ಯತ್ನಾಳ್ ಅವರು, ಸಿಎಂ ಬದಲಾವಣೆಯಾದರೆ ಇಬ್ಬರಿಗೆ ತೊಂದರೆ ಎದುರಾಗುತ್ತದೆ ಎಂಬ ಭಯ ಆವರಿಸಿದೆ. ಒಬ್ಬರಿಗೆ ಜೈಲಿಗೆ ಹೋಗುವ ಭಯ ಹುಟ್ಟಿಕೊಂಡರೆ, ಮತ್ತೊಬ್ಬರಿಗೆ ಸಿಎಂ ಆಗಲ್ಲ ಎಂಬ ಭಯ ಕಾಡುತ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧ ಗುಡುಗಿದರು. ಬಸವ ಜಯಂತಿ ಹಬ್ಬದ ಪ್ರಯುಕ್ತ ವಿಜಯಪುರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಕಾರಣ ನಾನು ಔತಣಕೂಟದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

yedurappa

ಈ ಮಧ್ಯೆ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆಗಾಗಿ ಅಮಿತ್ ಶಾ ಭೇಟಿ ನೀಡಿರಬಹುದಾ? ಎಂಬ ಅನೇಕ ಪ್ರಶ್ನೆಗಳು, ವದಂತಿಗಳು ಪ್ರಸ್ತಾಪವಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ, ಸಿಎಂ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ಸುದ್ದಿಗಳು ಸುಳ್ಳು! ಆ ರೀತಿ ಯಾವುದು ಇಲ್ಲ ಎಂದು ವದಂತಿಗಳಿಗೆ ತೆರೆಎಳೆದರು.

Tags: bjpKarnatakapoliticalpolitics

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.