• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಿಮ್ಮನ್ನು ಸಿಎಂ ಮಾಡ್ತೀವಿ 2500 ಕೋಟಿ ರೆಡಿ ಮಾಡಿ ಇಡಿ ಅಂತ ಹೇಳಿದ್ರು : ಬಸವನಗೌಡ ಯತ್ನಾಳ್!

Mohan Shetty by Mohan Shetty
in ರಾಜಕೀಯ, ರಾಜ್ಯ
basavana gowda
0
SHARES
0
VIEWS
Share on FacebookShare on Twitter

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಾದ-ವಿವಾದಗಳ ನಡುವೆ ತಮ್ಮದೊಂದು ಹೊಸ ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ(BJP MLA) ಬಸವನಗೌಡ ಪಾಟೀಲ್ ಯತ್ನಾಳ್(Basavanagowda Patil Yathnal) ಮತ್ತೊಂದು ಸ್ಪೋಟಕ ವಿವಾದವನ್ನು ಹುಟ್ಟುಹಾಕಿದ್ದಾರೆ.

basavanagowda patil

ದೆಹಲಿಯಿಂದ(Delhi) ನಮ್ಮ ರಾಜ್ಯಕ್ಕೆ ಬಂದ ಕೆಲ ವ್ಯಕ್ತಿಗಳು ನಾವು ನಿಮ್ಮನ್ನು ಮುಖ್ಯಮಂತ್ರಿ(Chiefminister) ಮಾಡ್ತೀವಿ, ಆದ್ರೆ ನೀವು 2500 ಕೋಟಿ ರೂ. ರೆಡಿ ಮಾಡಿ ಎಂದು ಅಂತ ಹೇಳಿದ್ದರು ಎಂದು ಬಸವನಗೌಡ ಯತ್ನಾಳ್ ಹೇಳಿದ್ದಾರೆ. ರಾಮದುರ್ಗ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರೂ ಮೋಸ ಹೋಗಬೇಡಿ ದಯವಿಟ್ಟು!

ಇದನ್ನೂ ಓದಿ : https://vijayatimes.com/cid-issues-3rd-notice-to-kharghe/

ನನಗೆ ದೆಹಲಿಗೆ ಹೋಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿಸ್ತಿವಿ ಅಂತೆಲ್ಲಾ ಹೇಳಿದ್ರು,. ನನ್ನ ಬಳಿ ಬಂದು ನಿಮ್ಮನ್ನು ಮುಖ್ಯಮಂತ್ರಿ ಮಾಡಿಸ್ತೇವೆ 2500 ಕೋಟಿ ರೆಡಿ ಮಾಡಿ ಎಂದು ಹೇಳುತ್ತಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸುವ ಮುಖೇನ ವಾಗ್ದಾಳಿ ನಡೆಸಿದ್ದಾರೆ. ಅವರೆಲ್ಲಾ ನನಗೆ 2500 ಕೋಡಿ ರೆಡಿ ಮಾಡಿ ಇಡಿ ಎಂದು ಹೇಳಿದಾಗ,

politics

ನಾನು 2500 ಕೋಟಿ ಅಂದ್ರೆ ಏನು ಎಂಬುದು ತಿಳಿದಿದೆಯಾ? ಅದನ್ನು ಕೊಠಡಿಯಲ್ಲಿ ಇಡೋದಾ? ಇಲ್ಲ ಗೋದಾಮಿನಲ್ಲಿ ಶೇಖರಿಸದೋ? ಎಂದು ಪ್ರಶ್ನೆ ಮಾಡಿದೆ ಎಂದು ಹೇಳಿದರು.

Tags: bjpKarnatakapoliticalpolitics

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.