• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿಯಲ್ಲಿ ಭುಗಿಲೆದ್ದ ಆಂತರಿಕ ಬಂಡಾಯ ; ದೆಹಲಿಯತ್ತ ಎಲ್ಲರ ಚಿತ್ತ

Shameena Mulla by Shameena Mulla
in ರಾಜಕೀಯ, ರಾಜ್ಯ
ಬಿಜೆಪಿಯಲ್ಲಿ ಭುಗಿಲೆದ್ದ ಆಂತರಿಕ ಬಂಡಾಯ ; ದೆಹಲಿಯತ್ತ ಎಲ್ಲರ ಚಿತ್ತ
0
SHARES
137
VIEWS
Share on FacebookShare on Twitter

Bengaluru: ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಆಂತರಿಕ ಬಂಡಾಯ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭಾ ಚುನಾವಣೆ ಸೋಲಿನ ಪರಾಮರ್ಶೆ (yatnal vs nirani) ಸಭೆಗಳಲ್ಲಿ ಬಿಜೆಪಿ ನಾಯಕರೆಲ್ಲಾ,

yatnal vs

ಸ್ವಪಕ್ಷದ ನಾಯಕರ ವಿರುದ್ದವೇ ಭಾಷಣ ಮಾಡುತ್ತಿದ್ದರೆ, ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ, ಸಭೆಗಳಲ್ಲಿ ಗದ್ದಲ ಎಬ್ಬಿಸುತ್ತಿದ್ದಾರೆ. ವಿಜಯಪುರ, ಬಾಗಲಕೋಟೆ, ಮೈಸೂರು,ಬೆಳಗಾವಿ ಸೇರಿದಂತೆ

ಅನೇಕ ಜಿಲ್ಲೆಗಳಲ್ಲಿ ನಡೆದ ಸಭೆಗಳಲ್ಲಿ ಭಾರೀ ವಾಗ್ದಾದವೇ (yatnal vs nirani) ನಡೆದಿದೆ.

ಬಾಗಲಕೋಟೆಯಲ್ಲಿ ನಡೆದ ಸಭೆಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಮುರುಗೇಶ್ ನಿರಾಣಿ ನಡುವೆ ತೀವ್ರ ವಾಕ್ ಸಮರ ನಡೆದರೆ, ವಿಜಯಪುರದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಇದನ್ನು ಓದಿ: ನಿವೃತ್ತಿಗೆ ಮುನ್ನ ಉದ್ಯೋಗಿಯು ಸಾವನ್ನಪ್ಪಿದರೆ ಅವರ ಇಪಿಎಫ್ ಹಣಕ್ಕೆ ನಾಮಿನಿ ಕ್ಲೈಮ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಸಮ್ಮುಖದಲ್ಲೇ ಯತ್ನಾಳ್ ಮತ್ತು ನಡಹಳ್ಳಿ ನಡುವೆ ವಾಕ್ ಸಮರ ನಡೆದಿದೆ. ಇದಕ್ಕೂ ಮುನ್ನ ಸಂಸದ ಪ್ರತಾಪ್ ಸಿಂಹ, ಸಿಟಿ ರವಿ, ಸಿಪಿ ಯೋಗೇಶ್ವರ್ ಕೆಲ ನಾಯಕರು ಚುನಾವಣೆಯಲ್ಲಿ ಒಳಒಪ್ಪಂದ ಮಾಡಿಕೊಂಡ

ಪರಿಣಾಮ ಬಿಜೆಪಿ ಹೀನಾಯವಾಗಿ ಸೋಲಬೇಕಾಯಿತು ಎಂದು ಪರೋಕ್ಷವಾಗಿ ಬಸವರಾಜ ಬೊಮ್ಮಾಯಿ ವಿರುದ್ದ ವಾಗ್ದಾಳಿ ನಡೆಸಿದ್ದರು. ಹೀಗೆ ಬಿಜೆಪಿ ನಾಯಕರೆಲ್ಲಾ ವೈಯಕ್ತಿಕ ಮಟ್ಟದಲ್ಲಿ ಟೀಕೆಗಳನ್ನ ಮಾಡುತ್ತಿದ್ದರೆ,

ಬಿಜೆಪಿ ಹೈಕಮಾಂಡ್ ಮಾತ್ರ ಸೈಲೆಂಟ್ ಆಗಿದೆ ಎಲ್ಲವನ್ನೂ ಗಮನಿಸುತ್ತಿದೆ.

yatnal vs nirani

ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಆಂತರಿಕ ಕಲಹವನ್ನು ಶಮನಗೊಳಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ. ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ನಾಯಕರ ನಡುವಿನ

ವೈಮನಸ್ಸುಗಳು ಸಾರ್ವಜನಿಕವಾಗಿ ಪ್ರಕಟವಾಗಲಿ ಎಂಬ ಉದ್ದೇಶವನ್ನೇ ಬಿಜೆಪಿ ಹೈಕಮಾಂಡ್ ಹೊಂದಿರುವಂತೆ ಕಾಣುತ್ತಿದೆ. ಯಾವ ನಾಯಕರ ಮೇಲೆಯೂ ಹೈಕಮಾಂಡ್ ಯಾವುದೇ ಶಿಸ್ತುಕ್ರಮಕ್ಕೆ ಮುಂದಾಗಿಲ್ಲ.

ಯಾವ್ಯಾವ ನಾಯಕರ ಮೇಲೆ ಯಾವ ಶಿಸ್ತುಕ್ರಮ ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನೊಂದೆಡೆ ರಾಜ್ಯ ಬಿಜೆಪಿ ನಾಯಕರ ಆಂತರಿಕ ಬಂಡಾಯವನ್ನ ಟೀಕಿಸಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ ಬಿಎಸ್ವೈ ಕೂಟದ ನಡುವೆ

ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ?

ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ!? ಆತ್ಮಾವಲೋಕನ ಸಭೆಗಳು ನಡೆಯುತ್ತಿರುವುದು ನೋಡಿದರೆ ಬಿಜೆಪಿ ಪಕ್ಷವೇ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವವಿದೆ.

ಬಿಜೆಪಿಯಲ್ಲಿ ಎಲ್ಲರೂ ಸದಾ ಚೂರಿ ಹಿಡಿದುಕೊಂಡೇ ಓಡಾಡುತ್ತಿರುವಂತಿದೆ, ಪರಸ್ಪರ ಬೆನ್ನಿಗೆ ಚೂರಿ ಹಾಕಿಕೊಳ್ಳಲು. ಬೊಮ್ಮಾಯಿ vs ಯತ್ನಾಳ್ , ಯತ್ನಾಳ್ vs ನಿರಾಣಿ, ಈಶ್ವರಪ್ಪ vs ವಲಸಿಗರು,

ಪ್ರತಾಪ್ ಸಿಂಹ vs ಬೊಮ್ಮಾಯಿ, ಸೋಮಣ್ಣ vs ಸಂತೋಷ್, ಸಿ ಟಿ ರವಿ vs ಬಿಎಸ್ವೈ. ಬಿಜೆಪಿಯಲ್ಲಿ ಮಾತಿನ ಮಲ್ಲಯುದ್ಧ ನಡೆಯುತ್ತಿದೆ, ಮುಂದೆ RSS ನವರ ಲಾಠಿ ಕಸಿದುಕೊಂಡು

ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Tags: basangowda yatnalbjpKarnatakamurugesh niranipoliticalpolitics

Related News

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು
ದೇಶ-ವಿದೇಶ

ಭಾರತೀಯ ಯೂಟ್ಯೂಬರ್‌ಗಳೇ ಎಚ್ಚರ! ಆಪ್‌ಗಳ ಮೂಲಕ ಪಾಕ್ ಸಂಬಂಧ ಹೊಂದಿರುವ ಹ್ಯಾಕರ್‌ಗಳು

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.