• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಯಡಿಯೂರಪ್ಪ ಕಣ್ಣೀರು ಪದತ್ಯಾಗವಲ್ಲ ಪದಚ್ಯುತಿ ಎಂದು ಕಾಂಗ್ರೆಸ್; ಮೊದಲು ನಿಮ್ಮ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಿ ಎಂದ ಬಿಜೆಪಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಯಡಿಯೂರಪ್ಪ ಕಣ್ಣೀರು ಪದತ್ಯಾಗವಲ್ಲ ಪದಚ್ಯುತಿ ಎಂದು ಕಾಂಗ್ರೆಸ್; ಮೊದಲು ನಿಮ್ಮ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಿ ಎಂದ ಬಿಜೆಪಿ
0
SHARES
0
VIEWS
Share on FacebookShare on Twitter

ಬೆಂಗಳೂರು ಜು 26: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ಬಳಿಕ ಕಾಂಗ್ರೆಸ್ – ಬಿಜೆಪಿ ನಡುವೆ ಟ್ವೀಟ್ ವಾರ್ ಶುರುವಾಗಿದೆ. “ಯಡಿಯೂರಪ್ಪ ಕಣ್ಣೀರು ಪದತ್ಯಾಗವಲ್ಲ ಪದಚ್ಯುತಿ” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದ್ದು, ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ “ಕಾಂಗ್ರೆಸ್ಸಿಗರೇ, ಮೊದಲು ನಿಮ್ಮ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಿಕೊಳ್ಳಿ” ಎಂದು ಪ್ರತ್ಯುತ್ತರ ನೀಡಿದೆ.

ಬಿಎಸ್‌ವೈ ಅವರ ವಿದಾಯದಲ್ಲಿ ಲಾಭ ಪಡೆಯಲು ಕಾಂಗ್ರೆಸ್‌ ಹವಣಿಸುತ್ತಿದೆ. ಯಡಿಯೂರಪ್ಪ ಅವರು ರಾಜ್ಯ ಬಿಜೆಪಿಯ ಭೀಷ್ಮ. ಪಕ್ಷದ ಏಳಿಗೆಗಾಗಿ ಶ್ರಮಿಸಿದ ಯಡಿಯೂರಪ್ಪ ಅವರು ಪಕ್ಷದ ಶಿಸ್ತಿಗೆ ಒಳಪಟ್ಟು ಸ್ವ-ಇಚ್ಛೆಯಿಂದ ಜವಾಬ್ದಾರಿಯಿಂದ ಮುಕ್ತರಾಗಿದ್ದಾರೆ. ಬಿ. ಎಸ್‌. ಯಡಿಯೂರಪ್ಪ ಅವರು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಸಿದ್ಧಾಂತ, ಆಂತರಿಕ ಶಿಸ್ತಿಗೆ ಒಳಪಟ್ಟು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಹೇಳಿಕೊಂಡಿದೆ.

ಈ ವಿಚಾರದಲ್ಲಿ ಗಾಂಧಿ ಕುಟುಂಬದ ಗುಲಾಮರಿಂದ ಕಿವಿಮಾತು ಹೇಳಿಸಿಕೊಳ್ಳುವ ಅನಿವಾರ್ಯತೆ ಬಿಜೆಪಿ ಪಕ್ಷಕ್ಕಿಲ್ಲ ಎಂಬುದನ್ನು ಕಾಂಗ್ರೆಸ್‌ ಮನಗಾಣಬೇಕು.ವಿಪಕ್ಷ ನಾಯಕ ಸಿದ್ದರಾಮಯನಂತಹ ಮತ್ತೊಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ರಾಜ್ಯ ಕಂಡಿಲ್ಲ. ಅರ್ಕಾವತಿ ಡಿನೋಟಿಫಿಕೇಶನ್ ಅವ್ಯವಹಾರದ ಜತೆಗೆ ಹಿಂದು ಕಾರ್ಯಕರ್ತರ ಕಗ್ಗೊಲೆಗೆ ಕಾರಣನಾದ ನರ ರೂಪದ ರಾಕ್ಷಸ ಎಂದರೂ ತಪ್ಪಾಗಲಾರದು ಎಂದು ಅಪಾದಿಸಿದೆ.

ಗಾಂಧಿ‌ ಕುಟುಂಬದ ಗುಲಾಮರಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕ‌ ಹಕ್ಕಿದೆಯೇ?ವಿಶ್ವದಾಖಲೆಯ ಅತಿ ದೀರ್ಘ ಅವಧಿಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಮುಂದುವರೆಯುತ್ತಿದ್ದಾರೆ. ಕಾಂಗ್ರೆಸ್ಸಿಗರೇ, ಮೊದಲು ನಿಮ್ಮ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಿಕೊಳ್ಳಿ ಎಂದು ಕಾಂಗ್ರೆಸಿಗೆ ಮಾತಿನಲ್ಲೇ ಬಿಜೆಪಿ ತಿವಿದಿದೆ.

ನಮ್ಮ ಪಕ್ಷದಲ್ಲಿ ನಾಯಕತ್ವದ ಕೊರತೆ ಇಲ್ಲ, ಮತ್ತೊಬ್ಬರಿಗೆ ಅವಕಾಶ ಮಾಡಿಕೊಡಲು ರಾಜೀನಾಮೆ ನೀಡಿದ್ದೇನೆ – ಬಿಎಸ್‌ವೈ

ವಿಶ್ವದಾಖಲೆಯ ಅತಿ ದೀರ್ಘ ಅವಧಿಗೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಮುಂದುವರೆಯುತ್ತಿದ್ದಾರೆ.

ಕಾಂಗ್ರೆಸ್ಸಿಗರೇ, ಮೊದಲು ನಿಮ್ಮ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸಿಕೊಳ್ಳಿ.

4/n#ಬಿಜೆಪಿಭೀಷ್ಮ pic.twitter.com/qzIMcfYrmO

— BJP Karnataka (@BJP4Karnataka) July 26, 2021

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.