• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
0
SHARES
538
VIEWS
Share on FacebookShare on Twitter

Bengaluru: ಸಿಲಿಕನ್ ಸಿಟಿ (Yellow alert announced in Blore) ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಕಳೆದ ಎರಡು, ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದ್ದು,

ಇಂದು ಮತ್ತು ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ (Yellow alert announced in Blore) ಇಲಾಖೆ ಮುನ್ಸೂಚನೆ ನೀಡಿದೆ.

Yellow Alert

ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಮುಂಗಾರು ಕ್ಷೀಣಿಸಿರುವ ಹಿನ್ನೆಲೆ ಗರಿಷ್ಠ ಉಷ್ಣಾಂಶದ ಮಟ್ಟದಲ್ಲಿ 2-3 ಡಿಗ್ರಿಗಳಷ್ಟು ಹೆಚ್ಚಾಗಿ ಜನರು ಸೆಕೆಯಿಂದ ಬೆಯ್ಯುವಂತಾಗಿದ್ದು,

ಕಳೆದ 24 ಗಂಟೆಗಳಲ್ಲಿ ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಚುರುಕಾಗಿತ್ತು. ಹಲವು ಕಡೆ ಉತ್ತಮ ಮಳೆಯಾಗಿದ್ದು, ಭಾರೀ ಮಳೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ (Devanahalli) ಹಾಗೂ

ಬೆಂಗಳೂರು ನಗರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಮೈಸೂರಿನ (Mysore) ಹುಣಸೂರು 9 ಸೆಂ.ಮೀ ಹಾಗೂ ಹಾಸನದ (Hassan) ಶ್ರವಣಬೆಳಗೊಳದಲ್ಲಿ 8 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿಯಲ್ಲಿ ಮಳೆ

ದುರ್ಬಲವಾಗಿತ್ತು. ಇನ್ನು ರಾಜ್ಯದಲ್ಲೇ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 35.8 ಡಿಗ್ರಿ. ಸೆಲ್ಸಿಯಸ್, ಕಲಬುರ್ಗಿ ನಲ್ಲಿ (Kalburgi) ದಾಖಲಾಗಿದೆ. ಅತೀ ಕಡಿಮೆ ಉಷ್ಣಾಂಶ 18.0 ಡಿ.ಸೆ. ವಿಜಯಪುರಯಲ್ಲಿ ದಾಖಲಾಗಿದೆ.

Rain

ಮುನ್ಸೂಚನೆ ನೀಡಿರುವ ಜಿಲ್ಲೆಗಳು
೧. ಬೆಂಗಳೂರು ನಗರ,
೨. ಬೆಂಗಳೂರು ಗ್ರಾಮಾಂತರ,
೩. ಚಾಮರಾಜನಗರ,
೪. ಹಾಸನ,
೫. ಕೊಡಗು ಹಾಗೂ ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದ್ದು, 7 ಸೆಂ.ಮೀ ವರೆಗೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್

(Yellow Alert) ನೀಡಲಾಗಿದೆ.

ಇಂದು ಮತ್ತು ನಾಳೆ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ. ಮತ್ತೆ ಮಳೆಯ ಪ್ರಮಾಣದಲ್ಲಿಇಳಿಕೆಯಾಗಲಿದೆ ಎಂದು ಹವಾಮಾನ ತಜ್ಞರು

ಹೇಳಿದ್ದಾರೆ. ತಮಿಳುನಾಡು (Tamilnadu) ಹಾಗೂ ಕನ್ಯಾಕುಮಾರಿವರೆಗೂ ಟ್ರಫ್ ನಿಂದಾಗಿ ಮಳೆಯಾಗುತ್ತಿತ್ತು. ಇಂದೂ ಕೂಡಾ ರಾಯಲ್‌ಸೀಮಾದ (Royal Seema) ಸಮುದ್ರಮಟ್ಟದಿಂದ

900 ಮೀಟರ್ ಎತ್ತರದಲ್ಲಿ ಸುಳಿಗಾಳಿ ಇದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿಗೆ ಮಳೆಯಾಗುತ್ತಿದೆ ಎಂದು ತಿಳಿಸಲಾಗಿದೆ.

ಒಂದು ಅಥವಾ ಎರಡು ಬಾರಿ ಮಳೆ/ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳು ಇದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಸಂಜೆ/ರಾತ್ರಿಯ ಸಮಯದಲ್ಲಿ ಆಗುವ ಸಾಧ್ಯತೆ

ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಇದನ್ನು ಓದಿ: ಬಿಗ್ ಪ್ರೊಡ್ಯುಸರ್, ಏನೇನು ಸ್ಕ್ರಿಪ್ಟ್ ರೆಡಿ ಇದೀಯೋ ನೋಡೋಣ ಎಂದು ಮುನಿರತ್ನಗೆ ಡಿಕೆ ಸುರೇಶ್ ತಿರುಗೇಟು

  • ಭವ್ಯಶ್ರೀ ಆರ್.ಜೆ
Tags: bengaluruHassanKarnatakakodagurainyellow alert

Related News

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ
ದೇಶ-ವಿದೇಶ

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ

May 21, 2025
ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು
ದೇಶ-ವಿದೇಶ

ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು

May 21, 2025
ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ
ಪ್ರಮುಖ ಸುದ್ದಿ

ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

May 21, 2025
ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ: ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ
ಗುಡ್ ನ್ಯೂಸ್

ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ: ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ

May 21, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.