• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕುರ್ಚಿಗಾಗಿ ರಾಜಕೀಯ ಲಾಭ ಪಡೆಯುವುದಿಲ್ಲ : ಯೋಗಿ ಆದಿತ್ಯನಾಥ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
ಕುರ್ಚಿಗಾಗಿ ರಾಜಕೀಯ ಲಾಭ ಪಡೆಯುವುದಿಲ್ಲ : ಯೋಗಿ ಆದಿತ್ಯನಾಥ್!
0
SHARES
0
VIEWS
Share on FacebookShare on Twitter

ನಾವು ಯಾವುದೇ ಕಾರಣಕ್ಕಾಗಿ ರಾಜಕೀಯ ಲಾಭ ಪಡೆಯುವುದಿಲ್ಲ. ಕುರ್ಚಿ ಅಥವಾ ಅಧಿಕಾರದ ಹಿಂದೆ ನಾವು ಓಡಾಡುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಬಿಜೆಪಿಯನ್ನು ಗುರಿಯಾಗಿಸಲು ಲಖಿಂಪುರ ಖೇರಿ ಘಟನೆಯನ್ನು ಜಲಿಯನ್ ವಾಲಾ ಹತ್ಯಾಕಾಂಡಕ್ಕೆ ಹೋಲಿಸಲಾಗುತ್ತಿದೆ ಎಂದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಈ ವಿಷಯದಲ್ಲಿ ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತಿದೆ ಮತ್ತು ಚುನಾವಣೆಯಲ್ಲಿ ಈ ವಿಷಯದಿಂದ ರಾಜಕೀಯ ಲಾಭ ಪಡೆಯಲು ಪ್ರತಿಪಕ್ಷಗಳ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದಿದ್ದಾರೆ.

yogi


ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಆದಿತ್ಯನಾಥ್ ಅವರು, ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಖಚಿತ, ಇತರ ಪಕ್ಷಗಳು ಎರಡನೇ ಸ್ಥಾನಕ್ಕಾಗಿ ಚುನಾವಣೆಯಲ್ಲಿ ಹೋರಾಡುತ್ತಿವೆ ಎಂದರು. ಅಲ್ಲದೇ ಗೋರಖ್ಪುರ ನಗರ ಸ್ಥಾನದಿಂದ ನನ್ನ ಸ್ಪರ್ಧೆಯ ಬಗ್ಗೆ ನನಗೆ ಯಾವುದೇ ಚಿಂತೆ ಇಲ್ಲ ಎಂದು ಹೇಳಿದ್ದಾರೆ. ಪ್ರಧಾನಿಯಾಗುವ ಇಚ್ಛೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಬಿಜೆಪಿಯ ಸರಳ ಕಾರ್ಯಕರ್ತ, ನನಗೆ ನೀಡಿದ ಕೆಲಸವನ್ನು ನಿರ್ವಹಿಸುತ್ತೇನೆ. ನಾನು ಎಂದಿಗೂ ಯಾವುದೇ ಹುದ್ದೆ ಅಥವಾ ಕುರ್ಚಿಯ ಹಿಂದೆ ಓಡುವುದಿಲ್ಲ” ಎಂದಿದ್ದಾರೆ.

political


ಕ್ರಿಮಿನಲ್ಗಳು, ಮಾಫಿಯಾಗಳು ಮತ್ತು ಭಯೋತ್ಪಾದಕರಿಗೆ ಸಹಾಯ ಮಾಡುವವರಿಗೆ ಟಿಕೆಟ್ ಹಂಚುವ ಸಮಾಜವಾದಿ ಪಕ್ಷ ಸ್ವಲ್ಪವೂ ಬದಲಾಗಿಲ್ಲ ಎಂಬುದನ್ನು ಈ ಬಾರಿಯೂ ಅವರು ಸಾಬೀತುಪಡಿಸಿದ್ದಾರೆ ಎಂದರು. ಅಧಿಕಾರಕ್ಕೆ ಮರಳಿದ ನಂತರ ಅಪರಾಧಿಗಳು ಮತ್ತು ಮಾಫಿಯಾಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರಿಸುವುದಾಗಿ ಪ್ರತಿಪಾದಿಸಿದ ಆದಿತ್ಯನಾಥ್, “ಒಂದು ಕೈಯಲ್ಲಿ ಅಭಿವೃದ್ಧಿಯ ಕೋಲು ಇರುತ್ತದೆ. ಇನ್ನೊಂದು ಕೈ ಸಮಾಜ ವಿರೋಧಿ ಶಕ್ತಿಗಳ ಮೇಲೆ ಬುಲ್ಡೋಜರ್ ಓಡಿಸುತ್ತದೆ” ಎಂದು ಹೇಳಿದ್ದಾರೆ.

Tags: politicalpoliticsuttarpradeshyogiadhityanath

Related News

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 27, 2023
ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!
ರಾಜಕೀಯ

ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!

March 27, 2023
ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?
ರಾಜಕೀಯ

ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.