• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎಲ್ಲ ಸಚಿವರು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿಯನ್ನು ಘೋಷಿಸಬೇಕು : ಯೋಗಿ ಆದಿತ್ಯನಾಥ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
UP
0
SHARES
0
VIEWS
Share on FacebookShare on Twitter

ಉತ್ತರಪ್ರದೇಶದ(Uttarpradesh) ಮುಖ್ಯಮಂತ್ರಿ(Chiefminister) ಯೋಗಿ ಆದಿತ್ಯನಾಥ್(Yogi Adityanath) ತಮ್ಮ ಸಂಪುಟದ ಎಲ್ಲ ಸಚಿವರು ಕಡ್ಡಾಯವಾಗಿ ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲ ಸದಸ್ಯರ ಆಸ್ತಿಯನ್ನು(Property) ಆನ್‍ಲೈನ್ ಪೋರ್ಟಲ್(Online Portal) ಮೂಲಕ ಒಂದು ತಿಂಗಳೊಳಗಾಗಿ ಘೋಷಣೆ ಮಾಡಬೇಕೆಂದು ಆದೇಶಿಸಿದ್ದಾರೆ.

Yogi adityanath

ಸಚಿವರ ಮಟ್ಟದಲ್ಲಿ ನಡೆಯುವ ಭ್ರಷ್ಟಾಚಾರವನ್ನು ನಿಗ್ರಹಿಸುವ ನಿಟ್ಟಿನಲ್ಲಿ ಅನೇಕ ಕಠಿಣ ಕ್ರಮಗಳನ್ನು ಯೋಗಿ ಆದಿತ್ಯನಾಥ್ ಕೈಗೊಳ್ಳುತ್ತಿದ್ದಾರೆ. ಉತ್ತಮ ಮತ್ತು ಪಾರದರ್ಶಕ ಆಡಳಿತಕ್ಕೆ ಯೋಗಿ ಆದಿತ್ಯನಾಥ್ ಹೆಚ್ಚಿನ ಒತ್ತು ನೀಡುತ್ತಿದ್ದು, ಕೆಳ ಮಟ್ಟದಲ್ಲಿ ನಡೆಯುವ ಭ್ರಷ್ಟಾಚಾರವನ್ನು ನಿಗ್ರಹಿಸುವುದಕ್ಕಿಂತ ಮೇಲ್ಮಟ್ಟದಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಹಠಕ್ಕೆ ಬಿದ್ದಿರುವ ಸಿಎಂ ಯೋಗಿ ಆದಿತ್ಯನಾಥ್ ಇನ್ನು ಮುಂದೆ ಸಚಿವರು ಮತ್ತು ಅವರ ಕುಟುಂಬದ ಸದಸ್ಯರು ಯಾವುದೇ ಕಮೀಷನ್ ಸೇರಿದಂತೆ ಸರ್ಕಾರದ ಯಾವುದೇ ಕಾರ್ಯದಲ್ಲಿ ತಲೆ ಹಾಕದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

https://fb.watch/cEI0xKjGvs/

ಸಚಿವರ ಕುಟುಂಬ ಸದಸ್ಯರು ಸರ್ಕಾರಿ ಕೆಲಸಗಳಲ್ಲಿ ಭಾಗಿಯಾಗದಂತೆ ಸಚಿವರು ಎಚ್ಚರಿಕೆ ವಹಿಸಬೇಕು. ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಪ್ರಜಾಪ್ರತಿನಿಧಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪ್ರಜಾಪ್ರತಿನಿಧಿಗಳು ಪ್ರಜಾತಾಂತ್ರಿಕವಾಗಿ ಕೆಲಸ ಮಾಡಬೇಕು. ಆಗ ಮಾತ್ರ ಜನಬೆಂಬಲ ಗಳಿಸಲು ಸಾಧ್ಯ. ಈ ಹಿಂದೆ ಉತ್ತರಪ್ರದೇಶದಲ್ಲಿ ಏನಾಗಿದೆ ಎಂಬುದರ ಬಗ್ಗೆ ಚಿಂತಿಸಬೇಡಿ. ಇನ್ನು ಮುಂದೆ ಉತ್ತರಪ್ರದೇಶ ಹೀಗಾಗಲಿದೆ ಎಂದು ಜನತೆಗೆ ವಿಶ್ವಾಸ ಮೂಡಿಸಿ ಎಂದು ಯೋಗಿ ಸಚಿವರಿಗೆ ಸೂಚನೆ ನೀಡಿದ್ದಾರೆ.

BJP

ಇನ್ನು ಯೋಗಿ ಆದಿತ್ಯನಾಥ್ ಎರಡನೇಯ ಅವಧಿಗೆ ಅಧಿಕಾರಕ್ಕೇರಿದ ನಂತರ ಅನೇಕ ಕಠಿಣ ಕಾನೂನುಗಳನ್ನು ಜಾರಿಗೆ ತರುತ್ತಿದ್ದಾರೆ. ಸ್ವಜನಪಕ್ಷಪಾತಕ್ಕೆ ಅವಕಾಶ ನೀಡದೇ, ನೇರವಾಗಿ ಸೂಚನೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಉತ್ತರಪ್ರದೇಶದಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳಿಗೆ ಹೊಸ ಆಯಾಮ ನೀಡಿದ್ದಾರೆ.

Tags: Indiapoliticalpoliticsuttarpradesh

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.