• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉತ್ತರಪ್ರದೇಶದಲ್ಲಿ ಎಲ್ಲ ಧರ್ಮದವರ 10,900 ಅಕ್ರಮ ಧ್ವನಿವರ್ಧಕಗಳ ತೆರವು!

Mohan Shetty by Mohan Shetty
in ದೇಶ-ವಿದೇಶ, ರಾಜ್ಯ
yogi adityanath
0
SHARES
0
VIEWS
Share on FacebookShare on Twitter

ಎಲ್ಲ ಧರ್ಮದವರ ಧಾರ್ಮಿಕ ಕ್ಷೇತ್ರಗಳಲ್ಲಿರುವ ಅಕ್ರಮ ಧ್ವನಿವರ್ಧಕಗಳ(Loudspeakers) ತೆರವು ಕಾರ್ಯಾಚರಣೆಯನ್ನು ಉತ್ತರಪ್ರದೇಶ(Uttarpradesh) ಪೊಲೀಸರು ನಡೆಸಿದ್ದಾರೆ.

UP

ಮಹಾರಾಷ್ಟ್ರದಲ್ಲಿ(Maharashtra) ಅಕ್ರಮ ಧ್ವನಿವರ್ಧಕ ಕಾರ್ಯಾಚರಣೆ ಭಾರೀ ಸುದ್ದಿಯಲ್ಲಿರುವ ನಡುವೆ ಉತ್ತರಪ್ರದೇಶದಲ್ಲಿ ಇದುವರೆಗೂ ಸಮಾರು 10,900 ಎಲ್ಲ ಧರ್ಮದವರಿಗೆ ಸೇರಿದ ಧಾರ್ಮಿಕ ಕೇಂದ್ರಗಳ ಅಕ್ರಮ ಧ್ವನಿವರ್ಧಕಗಳನ್ನು ತೆರವು ಮಾಡಲಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ಹೇಳಿದ್ದಾರೆ. ಏಪ್ರಿಲ್ 30ರೊಳಗೆ ರಾಜ್ಯದಲ್ಲಿನ ಎಲ್ಲ ಅಕ್ರಮ ಧ್ವನಿವರ್ಧಕಗಳನ್ನು ತೆರವು ಮಾಡಬೇಕು. ಅಧಿಕೃತ ಧ್ವನಿವರ್ಧಕಗಳಿಗೆ ನಿಗದಿತ ಡೆಸಿಬಲ್ ಅಳವಡಿಕೆ ಮಾಡಿಕೊಳ್ಳುವಂತೆ ಎಚ್ಚರಿಕೆ ನೀಡಬೇಕೆಂದು ಮುಖ್ಯಮಂತ್ರಿ(Chiefminsiter) ಯೋಗಿ ಆದಿತ್ಯನಾಥ್(Yogi Adityanath) ಪೊಲೀಸರಿಗೆ ಸೂಚಿಸಿದ್ದರು.

ಇದನ್ನೂ ಓದಿ : https://vijayatimes.com/cm-ibrahim-strong-vision/

ಯೋಗಿ ಆದಿತ್ಯನಾಥ್ ನೀಡಿದ ಸೂಚನೆ ಬಳಿಕ ಸತತ ದಾಳಿ ನಡೆಸುತ್ತಿರುವ ಉತ್ತರಪ್ರದೇಶ ಪೊಲೀಸರು ಲಕ್ನೋದಲ್ಲಿ 2388, ಗೋರಖ್‍ಪುರದಲ್ಲಿ 1765 ಅಕ್ರಮ ಧ್ವನಿವರ್ಧಕಗಳನ್ನು ತೆರವು ಮಾಡಿದ್ದಾರೆ. 2018ರಲ್ಲಿ ನ್ಯಾಯಾಲಯ ನೀಡಿದ ಆದೇಶದನ್ವಯ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಅಕ್ರಮ ಮತ್ತು ಅನಧಿಕೃತ ಧ್ವನಿವರ್ಧಕಗಳನ್ನು ಇನ್ನು ಮುಂದೆ ಬಳಸಿದರೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಲಾಗಿದೆ.

yogi adityanath

ಮಥುರಾದ ಶ್ರೀಕೃಷ್ಣ ಮಂದಿರ ಸೇರಿದಂತೆ ಉತ್ತರಪ್ರದೇಶದ ಅನೇಕ ಮಂದಿರ, ಮಸೀದಿಗಳಿಗೆ ನಿಗದಿತ ಡೆಸಿಬಲ್‍ಗಿಂತ ಹೆಚ್ಚಿನ ಶಬ್ದ ಬಳಸದಂತೆ ಸೂಚನೆ ನೀಡಲಾಗಿದೆ. 3500 ಧಾರ್ಮಿಕ ಕೇಂದ್ರಗಳಲ್ಲಿನ ಮೈಕ್‍ಗಳಿಗೆ ನಿಗದಿತ ಡೆಸಿಬಲ್ ಸೆಟ್ ಮಾಡಿಸಲಾಗಿದೆ. ಪ್ರತಿ ಮಂದಿರ ಮತ್ತು ಮಸೀದಿಗಳಿಗೆ ಭೇಟಿ ನೀಡುತ್ತಿರುವ ಪೊಲೀಸರು ಶಬ್ದ ಮಾಲಿನ್ಯವಾಗದಂತೆ ನಿಗದಿತ ಡೆಸಿಬಲ್ ಬಳಸಲು ಎಚ್ಚರಿಕೆ ನೀಡುತ್ತಿದ್ದಾರೆ. ರಾಜ್ಯದ ಎಲ್ಲ ಪಟ್ಟಣ ಪ್ರದೇಶದಲ್ಲಿರುವ ಅಕ್ರಮ ಮೈಕ್‍ಗಳನ್ನು ತೆರವು ಮಾಡುತ್ತಿದ್ದಾರೆ.

https://fb.watch/cG7rKnboDj/

ಏಪ್ರಿಲ್ 30ರೊಳಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಳ್ಳಿಗಳಿಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ ಬಳಿಕ ಕಾರ್ಯಾಚರಣೆ ಚುರುಕು ಪಡೆದುಕೊಂಡಿದೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.