• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಅತ್ಯಂತ ಕಿರಿಯ ವಯಸ್ಸಿನಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಬಾಜಿ ರಾವತ್ ಅವರ ಬಗ್ಗೆ ನಿಮಗೆ ತಿಳಿದೆದೆಯಾ?

Mohan Shetty by Mohan Shetty
in ಮಾಹಿತಿ, ವಿಶೇಷ ಸುದ್ದಿ
ಅತ್ಯಂತ ಕಿರಿಯ ವಯಸ್ಸಿನಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಬಾಜಿ ರಾವತ್ ಅವರ ಬಗ್ಗೆ ನಿಮಗೆ ತಿಳಿದೆದೆಯಾ?
0
SHARES
1
VIEWS
Share on FacebookShare on Twitter

ಭಾರತ(India) ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ನಮಗೆ ಸ್ವಾತಂತ್ರ್ಯ(Independence) ಕೊಡಿಸಲು ಇತಿಹಾಸವನ್ನೇ ಸೃಷ್ಟಿಸಿದ ವೀರ ಯೋಧರನ್ನು(Soldiers) ನಾವು ಸ್ಮರಿಸಲೇಬೇಕು. ಚರಿತ್ರೆಯ ಪುಟದಲ್ಲಿ ಮರೆಯಾದ ಅನೇಕ ಹುತಾತ್ಮರ(Martyrs) ತ್ಯಾಗ, ಬಲಿದಾನದ ಫಲವೇ ಇಂದು ನಾವೆಲ್ಲ ಅನುಭವಿಸುತ್ತಿರುವ ಸ್ವಾತಂತ್ರ್ಯ. ಬ್ರಿಟಿಷರಿಂದ(British) ಭಾರತವನ್ನು ಸ್ವತಂತ್ರಗೊಳಿಸಲು ಪ್ರಾಣ ತ್ಯಾಗ ಮಾಡಿದ ವೀರರ ಸಾಲಿನಲ್ಲಿ ಮಕ್ಕಳು ಕೂಡ ಸೇರಿದ್ದಾರೆ.

Baji Rout

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ಅತ್ಯಂತ ಕಿರಿಯ ವ್ಯಕ್ತಿ “ಬಾಜಿ ರಾವತ್”(Baji Rout) ಅವರ ಹೋರಾಟದ ಸಾಹಸಗಾಥೆ ಇಲ್ಲಿದೆ. ಕೇವಲ 12 ವರ್ಷದಲ್ಲಿಯೇ ಹುತಾತ್ಮರಾದ ಇವರ ಕಥೆ ನಮ್ಮ ಹೃದಯ ತುಂಬಿ ಬರುವಂತೆ ಮಾಡುತ್ತದೆ. ಈ ಮಣ್ಣಿನಲ್ಲಿ ಹುತಾತ್ಮರಾದ ಅತ್ಯಂತ ಕಿರಿಯ ವ್ಯಕ್ತಿ ಬಾಜಿರಾವ್ ರಾವತ್. ಪ್ರಾಣತ್ಯಾಗ ಮಾಡುವಾಗ ಅವರ ವಯಸ್ಸು ಕೇವಲ ಹನ್ನೆರಡು ವರ್ಷ. ಒರಿಸ್ಸಾದ(Odisha) ಬ್ರಹ್ಮಣಿ ನದಿಯಲ್ಲಿ ಅಂಬಿಗನಾಗಿ(Sailor) ಸೇವೆ ಸಲ್ಲಿಸುತ್ತಿದ್ದ ವ್ತಕ್ತಿಯ ಕಿರಿಯ ಮಗ ಇವರು.

https://fb.watch/eviMxD05sS/u003c/strongu003eu003cbru003e

ಚಿಕ್ಕ ವಯಸ್ಸಲ್ಲೇ ಜನರ ಪಕ್ಷ ಬನರ್ ಸೇನಿ ಪ್ರಜಾಮಂಡಲದ ಸಕ್ರಿಯ ಸದಸ್ಯರಾಗಿದ್ದ ಇವರು, ರಾತ್ರಿ ವೇಳೆ ನದಿಯಲ್ಲಿ ಕಾವಲು ಕಾಯುತ್ತಿದ್ದರು. 1938ರ ಅಕ್ಟೋಬರ್ 11 ರಂದು ದೆನ್ಕನಲ್ ಜಿಲ್ಲೆಯ ಭುಬನ್ ಪ್ರದೇಶದ ನೀಲ ಕಾಂತಪುರ ಘಾಟ್ ಸಮೀಪ ಬ್ರಿಟಿಷ್ ಪೊಲೀಸ್(British Police) ಪಡೆ ತಮ್ಮನ್ನು ದೋಣಿ ಮೂಲಕ ನದಿಯ ಆಚೆ ಬದಿಗೆ ಕರೆದೊಯ್ಯುವಂತೆ ಇವರಿಗೆ ಸೂಚಿಸಿದರು. ಬ್ರಿಟಿಷರ ಕ್ರೌರ್ಯದ ಬಗ್ಗೆ ಕೇಳಿ ತಿಳಿದಿದ್ದ ರಾವತ್ ಅವರು, ಹೇಗಾದರೂ ಬ್ರಿಟಿಷರ ಯೋಜನೆಗೆ ಅಡ್ಡಗಾಲು ಹಾಕಬೇಕೆಂದು ಯೋಚಿಸಿದರು.

Youngest Martyr

ಹೀಗಾಗಿ ಬ್ರಿಟಿಷರ ಸೂಚನೆಯನ್ನು ಪಾಲಿಸಲು ರಾವತ್ ಅವರು ಒಪ್ಪಲಿಲ್ಲ. ಆಗ ಕೋಪಗೊಂಡ ಬ್ರಿಟಿಷ್ ಪೊಲೀಸರು, ರಾವತ್ ಮತ್ತು ಇನ್ನಿಬ್ಬರು ಅಂಬಿಗರನ್ನು ಅಮಾನುಷವಾಗಿ ಸ್ಥಳದಲ್ಲೇ ಗುಂಡಿಟ್ಟು ಹತ್ಯೆ ಮಾಡಿದರು. ಹೀಗೆ ಕೇವಲ ಹನ್ನೆರಡು ವಯಸ್ಸಿನಲ್ಲಿಯೇ ಇಷ್ಟೊಂದು ದೇಶ ಪ್ರೇಮ ಹೊಂದಿದ್ದ ಬಾಜಿ ರಾವತ್ ಅವರು, ಈಗಿನ ಮಕ್ಕಳಿಗೂ ಸ್ಫೂರ್ತಿಯಾಗಿ ನಿಲ್ಲುತ್ತಾರೆ ಎಂಬುದು ಭಾರತೀಯರಿಗೆ ಹೆಮ್ಮೆಯ ಸಂಗತಿ.

  • ಪವಿತ್ರ
Tags: Baji RoutFreedomIndependenceIndiaYoungest Martyr

Related News

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 25, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023
ನೀವು ಸುಂದರವಾಗಿ ಚಿಕ್ಕ ವಯಸ್ಸಿನಂತೆ ಕಾಣಿಸಬೇಕೆ ಹಾಗಾದ್ರೆ ಈ 5 ಪದಾರ್ಥ ಬಳಸಿ
ಆರೋಗ್ಯ

ನೀವು ಸುಂದರವಾಗಿ ಚಿಕ್ಕ ವಯಸ್ಸಿನಂತೆ ಕಾಣಿಸಬೇಕೆ ಹಾಗಾದ್ರೆ ಈ 5 ಪದಾರ್ಥ ಬಳಸಿ

September 21, 2023
ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ಪ್ರಮುಖ ಸುದ್ದಿ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

September 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.