• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

Shameena Mulla by Shameena Mulla
in ರಾಜಕೀಯ, ರಾಜ್ಯ
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

Zero Tolerance Sign, An American road warning sign with words Zero Tolerance with blue sky

0
SHARES
122
VIEWS
Share on FacebookShare on Twitter

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಮಾನ್ಯ ನಾಗರಿಕರಿಗೆ ತೊಂದರೆ ನೀಡುವ ಜಿರೋ (zerotraffic CM riding quietly) ಟ್ರಾಫಿಕ್ನಲ್ಲಿ ನಾನು ಸವಾರ ಮಾಡುವುದಿಲ್ಲ ಎಂದು ಟ್ವೀಟ್ ಮಾಡಿ,

zero traffic CM riding quietly

ಜನಸಾಮಾನ್ಯರ ಮನಗೆದ್ದಿದ್ದರು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ದಿಲ್ಲದೇ ಜಿರೋ ಟ್ರಾಫಿಕ್ (zerotraffic CM riding quietly) ಸವಾರಿ ಮಾಡುತ್ತಿದ್ದಾರೆ.

ಸೋಮವಾರ ದಾವಣಗೆರೆಗೆ ಭೇಟಿ ನೀಡದ್ದ ಸಿಎಂ ಸಿದ್ದರಾಮಯ್ಯನವರು ತಮ್ಮ ವಾಹನ ಮುಕ್ತವಾಗಿ ಸಂಚರಿಸಲು ನಾಗರಿಕರು ನಗರದ ಮುಖ್ಯರಸ್ತೆಯಾಗಿರುವ ಹದಡಿ ರಸ್ತೆಯಲ್ಲಿ ಸುಡು ಬಿಸಿಲಿನಲ್ಲಿ ಬಲವಂತವಾಗಿ ನಿಲ್ಲುವಂತೆ

ಮಾಡಿದರು. ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಝೀರೋ ಟ್ರಾಫಿಕ್ ಮೂಲಕ ಸಾಗಿದರು. ಈ ಸಂಬಂಧ ಅನೇಕ ಜನರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

zero traffic CM riding quietly

ನಾನು ಕಾಲೇಜಿನಿಂದ ಟಿಸಿ ಸಂಗ್ರಹಿಸಬೇಕಾಗಿತ್ತು ಪೊಲೀಸರು ಮುಖ್ಯರಸ್ತೆಯನ್ನೇ ಗಂಟೆಗಳ ಕಾಲ ತಡೆದಿದ್ದರಿಂದ ಚಲಿಸಲು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಿಗೆ ಉಂಟಾಗುತ್ತಿರುವ ಈ

ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಿದ್ದರಾಮಯ್ಯ ಅವರು ಈ ಹಿಂದೆ ನೀಡಿದ ಹೇಳಿಕೆಗಳನ್ನು ಅನುಸರಿಸಬೇಕು ಎಂದು ಡಿಆರ್ಎಂ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ನೇತ್ರಾವತಿ ಒತ್ತಾಯಿಸಿದರು.

ಇದನ್ನು ಓದಿ: ಜೂನ್ 7 ವಿಶ್ವ ಆಹಾರ ಸುರಕ್ಷತಾ ದಿನ : ಈ ದಿನದ ಇತಿಹಾಸ, ಮಹತ್ವ ಬಗ್ಗೆ ಇಲ್ಲಿದೆ ಮಾಹಿತಿ

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿರೋ ಟ್ರಾಫಿಕ್ ಸವಾರಿಯ ಕುರಿತು ವ್ಯಂಗ್ಯವಾಡಿರುವ ರಾಜ್ಯ ಬಿಜೆಪಿ, ಇದು ರಿವರ್ಸ್ಗೇರ್ ಸರ್ಕಾರ ಎಂದು ನಾವು ಅಂದೇ ಹೇಳಿದ್ದೆವು. ಈಗದು ಪ್ರತ್ಯಕ್ಷವಾಗಿ ಸಾಬೀತಾಗುತ್ತಿದೆ

ಅನ್ನೂವುದೂ ರಾಜ್ಯದ ಪಾಲಿಗೆ ಖೇದಕರ. ಜೀರೋ ಟ್ರಾಫಿಕ್ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದು ಸುದ್ದಿಯಾಗೋದಕ್ಕೆ ಮಾತ್ರ. ಈಗ ಸದ್ದಿಲ್ಲದೆ ಮತ್ತೆ ಜೀರೋ ಟ್ರಾಫಿಕ್ನಲ್ಲಿ ಓಡಾಡುತ್ತಿದ್ದಾರೆ ಎಂದು

ಲೇವಡಿ ಮಾಡಿದೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನವರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ರೇಣುಕಾ ಎಂಬುವವರು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರುಗಳೂ ಅಷ್ಟೇ ಮಂತ್ರ ಹೇಳಕ್ಕೆ ಬದನೆಕಾಯಿ ತಿನ್ನಕ್ಕೇ ಎಲ್ಲರಿಗೂ

ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ ಏನಿದ್ದರೂ ಅಧಿಕಾರ ಎಂದು ಟೀಕಿಸಿದ್ದಾರೆ.

ಮಹೇಶ

Tags: banagloreCongressKarnatakapoliticalSiddaramaiahzero traffic

Related News

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ
ಪ್ರಮುಖ ಸುದ್ದಿ

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

February 17, 2026
ಕೋಲಾರ ಹೊರವಲಯದಲ್ಲಿ ಖಾಸಗಿ ಬಸ್ ಪಲ್ಟಿ : 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಪ್ರಮುಖ ಸುದ್ದಿ

ಕೋಲಾರ ಹೊರವಲಯದಲ್ಲಿ ಖಾಸಗಿ ಬಸ್ ಪಲ್ಟಿ : 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

February 17, 2026
ಬೆಂಗಳೂರಿನ ಮಹಿಳೆಯರಿಗೆಂದೇ ರಸ್ತೆಗಿಳಿದ 2000 ‘ಸಖಿ ಆಟೋ’ಗಳು: Whatsappನಲ್ಲೇ ಬುಕ್ಕಿಂಗ್
ಡಿಜಿಟಲ್ ಜ್ಞಾನ

ಬೆಂಗಳೂರಿನ ಮಹಿಳೆಯರಿಗೆಂದೇ ರಸ್ತೆಗಿಳಿದ 2000 ‘ಸಖಿ ಆಟೋ’ಗಳು: Whatsappನಲ್ಲೇ ಬುಕ್ಕಿಂಗ್

February 16, 2026
ರೈತರನ್ನು ಮಾರಾಟ ಮಾಡಬೇಡಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಪ್ರಮುಖ ಸುದ್ದಿ

ರೈತರನ್ನು ಮಾರಾಟ ಮಾಡಬೇಡಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

February 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.